Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾಗೆ ಮೊದಲ ಸಾವು : ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದೇನು?

ರಾಜ್ಯದಲ್ಲಿ ಕೊರೊನಾಗೆ ಮೊದಲ ಸಾವು : ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದೇನು?
ಬೆಂಗಳೂರು , ಬುಧವಾರ, 11 ಮಾರ್ಚ್ 2020 (17:23 IST)

ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ವ್ಯಕ್ತಿ ಸಾವಿಗೀಡಾಗಿರುವ ಕುರಿತು ಆರೋಗ್ಯ ಇಲಾಖೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.
 

ಕಲಬುರಗಿಯಲ್ಲಿ ಮಹ್ಮದ್ ಹುಸೇನ್ ಸಿದ್ಧಿಕಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿಲ್ಲ. ಅವರ ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಆರೋಗ್ಯ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಸಿದ್ಧಿಕಿಯಲ್ಲಿ ಕೊರೊನಾ ಇರೋ ಕುರಿತು ಶಂಕೆ ವ್ಯಕ್ತವಾಗಿದೆಯೇ ವಿನಃ ಅವರ ಸಾವಿನ ನಿಜವಾದ ಕಾರಣ ಗೊತ್ತಾಗಿಲ್ಲ.

ಜನರ ಹಿತದೃಷ್ಟಿಯಿಂದಾಗಿ ಅವರ ಅಂತ್ಯಸಂಸ್ಕಾರಕ್ಕೆ ಕೆಲವು ಕ್ರಮ ಕೈಗೊಳ್ಳಲಾಗಿದೆ.

ಕೊರೊನಾ ವೈರಸ್ ಕುರಿತು ಅನಗತ್ಯ ಭಯ, ಆತಂಕ ಸೃಷ್ಟಿ ಮಾಡುವುದು ಬೇಡ ಅಂತ ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಕುಮಾರ್ ಪಲಾಯನವಾದಿ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದೇಕೆ?