Webdunia - Bharat's app for daily news and videos

Install App

ಕೊರೊನಾ : ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಪ್ರತಿಧ್ವನಿ

Webdunia
ಮಂಗಳವಾರ, 22 ಸೆಪ್ಟಂಬರ್ 2020 (23:08 IST)
ವಿಧಾನಸಭೆಯಲ್ಲಿ ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
 

ಕೋವಿಡ್ – 19 ನಿಯಂತ್ರಣ ಮಾಡೋದ್ರಲ್ಲಿ ಸರಕಾರ ವೈಫಲ್ಯ ಕಂಡಿದೆ. ಅಲ್ಲದೇ ವೈದ್ಯಕೀಯ ಉಪಕರಣಗಳ ಖರೀದಿ ಮಾಡುವಾಗ ಭಾರೀ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೂರಿದ್ದಾರೆ.

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಕುರಿತು ಕೇಸ್ ನಡೆಯುತ್ತಿದ್ದು, ನ್ಯಾಯಾಲಯದ ಕಲಾಪಕ್ಕೆ ತೊಂದರೆಯಾಗದಂತೆ ಚರ್ಚೆಗೆ ಅವಕಾಶ ಮಾಡಿಕೊಡಲಾಯಿತು.

ಈ ವಿಷಯದ ಕುರಿತು ಕೇವಲ 2 ಗಂಟೆ ಸಮಯ ನೀಡಿದ್ದಕ್ಕೆ ಕಾಂಗ್ರೆಸ್ ಶಾಸಕರು ಗರಂ ಆಗಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments