ಕೊರೊನಾ : ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಪ್ರತಿಧ್ವನಿ

Webdunia
ಮಂಗಳವಾರ, 22 ಸೆಪ್ಟಂಬರ್ 2020 (23:08 IST)
ವಿಧಾನಸಭೆಯಲ್ಲಿ ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
 

ಕೋವಿಡ್ – 19 ನಿಯಂತ್ರಣ ಮಾಡೋದ್ರಲ್ಲಿ ಸರಕಾರ ವೈಫಲ್ಯ ಕಂಡಿದೆ. ಅಲ್ಲದೇ ವೈದ್ಯಕೀಯ ಉಪಕರಣಗಳ ಖರೀದಿ ಮಾಡುವಾಗ ಭಾರೀ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೂರಿದ್ದಾರೆ.

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಕುರಿತು ಕೇಸ್ ನಡೆಯುತ್ತಿದ್ದು, ನ್ಯಾಯಾಲಯದ ಕಲಾಪಕ್ಕೆ ತೊಂದರೆಯಾಗದಂತೆ ಚರ್ಚೆಗೆ ಅವಕಾಶ ಮಾಡಿಕೊಡಲಾಯಿತು.

ಈ ವಿಷಯದ ಕುರಿತು ಕೇವಲ 2 ಗಂಟೆ ಸಮಯ ನೀಡಿದ್ದಕ್ಕೆ ಕಾಂಗ್ರೆಸ್ ಶಾಸಕರು ಗರಂ ಆಗಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments