Daily Horoscope

ಕೊರೊನಾ ಎಫೆಕ್ಟ್ : ಹೋಮ್ ಐಸೊಲೇಷನ್‌ನಲ್ಲಿ 56 ಜನ

Webdunia
ಸೋಮವಾರ, 23 ಮಾರ್ಚ್ 2020 (18:18 IST)
ಕೊರೊನಾ ಭೀತಿ ಹಿನ್ನಲೆಯಲ್ಲಿ ದುಬೈ,ಕತಾರ್, ಸೌದಿಯಿಂದ ಬಂದವರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.

ಯಾದಗಿರಿ ತಾಲ್ಲೂಕಿನಲ್ಲಿ 22, ಶಹಾಪೂರ ತಾಲ್ಲೂಕಿನಲ್ಲಿ 16 ಹಾಗೂ ಸುರಪುರ ತಾಲ್ಲೂಕಿನಲ್ಲಿ 18 ಸೇರಿದಂತೆ ಮಾರ್ಚ್ 22 ರವರೆಗೆ ಜಿಲ್ಲೆಯಲ್ಲಿ ಒಟ್ಟು 56 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಮರಳಿದ್ದಾರೆ. ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ ಎಂದು ಯಾದಗಿರಿ ಅಪರ  ಜಿಲ್ಲಾಧಿಕಾರಿ  ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ವಿದೇಶಗಳಿಂದ ಬಂದವರನ್ನು ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ಇವರ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ.

ಶಹಾಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments