Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ – ಮನೆ ಬಿಟ್ಟು ಹೊರಗೆ ಬರಲೇಬೇಡಿ ಎಂದ ಜಿಲ್ಲಾಧಿಕಾರಿ

Webdunia
ಸೋಮವಾರ, 16 ಮಾರ್ಚ್ 2020 (18:38 IST)

ಮಾರಣಾಂತಿಕ ವೈರಸ್ ಕೊರೊನಾ ಭೀತಿ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಜನರು ಮನೆ ಬಿಟ್ಟು ಹೊರಗೆ ಬರಬಾರದು ಅಂತ ಅಧಿಕಾರಿಗಳು ಸೂಚನೆ ಕೊಡುತ್ತಿದ್ದಾರೆ.
 

ಧಾರವಾಡದಲ್ಲಿ ಕೊರೊನಾ ಪೀಡಿತರು ಇಲ್ಲದಿದ್ದರೂ ಸಹ ಮುಂದಿನ 14 ದಿನಗಳವರೆಗೆ ಜನರು ಮನೆ ಬಿಟ್ಟು ಹೊರಗೆ ಬರಲೇಬಾರದು. ಹೀಗಂತ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಇಬ್ಬರ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯ ಜನರು ಗಾಬರಿಗೊಳ್ಳುವ ಅಗತ್ಯವಿಲ್ಲ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ: ರಸ್ತೆಯಲ್ಲೇ ಜೀವವುಳಿಸಿದ ಪೊಲೀಸರು Video

ಮುಂದಿನ ಸುದ್ದಿ
Show comments