Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ಪ್ರತಿಯೊಬ್ಬರಿಗೂ ನಿತ್ಯ 1 ಲೀಟರ್ ಉಚಿತ ಹಾಲು

Webdunia
ಶುಕ್ರವಾರ, 3 ಏಪ್ರಿಲ್ 2020 (14:38 IST)
ಕೊವೀಡ್ -19 ಅನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಆಗಿರುವುದರಿಂದ 25 ಸಾವಿರ ಕುಟುಂಬಗಳಿಗೆ ಪ್ರತಿದಿನ ತಲಾ 1 ಲೀಟರ್ ಹಾಲು ವಿತರಣೆ ಮಾಡಲಾಗುತ್ತಿದೆ.

ತುಮಕೂರು ಜಿಲ್ಲೆಯಲ್ಲಿರುವ 11 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ  129 ಕೊಳಚೆ ಪ್ರದೇಶದ  25,000 ಕುಟಂಬಗಳಿಗೆ ತಲಾ  1 ಲೀ. ಹಾಲು ವಿತರಣೆ ಮಾಡಲಾಗುತ್ತಿದೆ. 

ಕೊಳಚೆ ಪ್ರದೇಶದಲ್ಲಿನ ಮನೆಗಳಿಗಳಿಗೆ ಸರ್ಕಾರದ ಆದೇಶದನ್ವಯ ಪ್ರತಿ ಮನೆಗೆ ಒಂದು ಲೀಟರ್‌‌ ಹಾಲನ್ನು  ತುಮೂಲ್ ಮೂಲಕ ಒದಗಿಸಲಾಗುತ್ತಿದ್ದು, ಹಾಲು ವಿತರಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಪ್ರತಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಗೆ  ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿರುತ್ತದೆ.   

ಈ ಅಧಿಕಾರಿಗಳು ಜಿಲ್ಲೆಯ ರೆಡ್ ಕ್ರಾಸ್, ಲಯನ್ಸ್  ಹಾಗು ರೋಟರಿ ಕ್ಲಬ್  ಹಾಗೂ  ಸ್ವಯಂ ಸೇವಕರ ಮೂಲಕ ಪ್ರತಿ ಕೊಳಚೆ ಪ್ರದೇಶದಲ್ಲಿನ ಮನೆಗಳಿಗೆ ತಲುಪಿಸಲಿದ್ದಾರೆ ಎಂದು ಜಿಲ್ಲಾ ಯೋಜನಾ ನಿರ್ದೇಶಕ ರಂಗಸ್ವಾಮಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments