Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ಭಟ್ಕಳದಲ್ಲಿ ಹೆಲ್ತ್ ಎಮರ್ಜೆನ್ಸಿ

Webdunia
ಶುಕ್ರವಾರ, 27 ಮಾರ್ಚ್ 2020 (14:25 IST)
ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಟ್ಕಳದಲ್ಲಿ `ಹೆಲ್ತ್ ಎಮರಜೆನ್ಸಿ ಘೋಷಿಸಲಾಗಿದೆ.

ಭಟ್ಕಳ ಅತೀ ಚಿಕ್ಕ ಪಟ್ಟಣವಾದರೂ ಇಲ್ಲಿ ವಿದೇಶದಿಂದ ಬಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೊರೊನಾ ಸೊಂಕು ವಿದೇಶದಿಂದ ಬಂದವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಭಟ್ಕಳದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದೆ. ಈ ಸೊಂಕಿತರ ನೇರ ಸಂಪರ್ಕಕ್ಕೆ ಬಂದವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಪರಿಸ್ಥಿತಿ ಕೈಮಿರದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಭಟ್ಕಳ ಪುರಸಭೆ, ಜಾಲಿ ತಾಲೂಕು ಪಂಚಾಯಿತಿ, ಶಿರಾಲಿ ಗ್ರಾಮ ಪಂಚಾಯಿತಿ, ಹೆಬ್ಳೆ ಗ್ರಾಮಪಂಚಾಯಿತಿ, ಮಾವಿನಕುರ್ವೆ ಗ್ರಾಮ ಪಂಚಾಯಿತಿ, ಮುಂಡಳ್ಳಿ ಗ್ರಾಮ ಪಂಚಾಯಿತಿ, ಯಲ್ವಾಡಿಕಾವೂರು ಗ್ರಾಮ ಪಂಚಾಯಿತಿ ಮತ್ತು ಮುತ್ತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕೂಡಲೇ ಜಾರಿ ಬರುವಂತೆ ಈ ಆರೋಗ್ಯ ತುರ್ತು ಪರಿಸ್ಥಿತಿ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments