Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ಬೆಂಗಳೂರಿಗೆ ಬಂದರೆ ಹುಷಾರ್

ಬೆಂಗಳೂರು
Webdunia
ಮಂಗಳವಾರ, 24 ಮಾರ್ಚ್ 2020 (17:13 IST)
ಕೊರೊನಾ ವೈರಸ್ ಹರಡುರಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಬೆಂಗಳೂರಿನ ಮುಖ್ಯದ್ವಾರವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿ ನೆಲಮಂಗಲ ತಾಲೂಕಿನ ಹಳೇ ನಿಜಗಲ್ಲು ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಬೇರೆ ಜಿಲ್ಲೆಗಳಿಂದ ಬರುವ ವಾಹನಗಳನ್ನು ನಿಷೇಧಿಸಿ ವಾಹನಗಳನ್ನು ವಾಪಸ್ಸು ಕಳುಹಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಇರುವ ಕಾರಣ ನೆಲಮಂಗಲ ಉಪ ವಿಭಾಗ ಪೋಲೀಸರಿಂದ ಜಿಲ್ಲೆಯ ನೆಲಮಂಗಲ ಗಡಿಯಲ್ಲಿ ವಾಹನಗಳನ್ನು ನಿಷೇಧಿಸಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅವಶ್ಯಕತೆ, ತುರ್ತು ಇರುವವರಿಗೆ ಹಾಗೂ ಅಂಬ್ಯುಲೆನ್ಸ್ ಗಳಿಗೆ ಮಾತ್ರ ಬೆಂಗಳೂರಿಗೆ ಪ್ರವೇಶ ಕಲ್ಪಿಸಲಾಗುತ್ತಿದೆ.

ಇದೇ ಚೆಕ್ ಪೋಸ್ಟ್ ನಲ್ಲಿ ನರ್ಸಗಳು, ಆಶಾ ಕಾರ್ಯಕರ್ತೆಯರು ಪ್ರಯಾಣಿಕರ ಆರೋಗ್ಯ ತಪಾಸಣೆ(ಥರ್ಮಲ್ ಸ್ಕ್ರೀನಿಂಗ್) ಮಾಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments