Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ದಿನಸಿ ವಸ್ತುಗಳ ಕಿಟ್ ವಿತರಿಸಿದ ಮೆಂಬರ್

Webdunia
ಗುರುವಾರ, 2 ಏಪ್ರಿಲ್ 2020 (19:36 IST)
ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಮಾಡಿದ್ದರಿಂದಾಗಿ ಬಡ ಜನರಿಗೆ ಅನುಕೂಲವಾಗಲೆಂದು ಮೆಂಬರ್ ಮುಂದೆ ಬಂದಿದ್ದಾರೆ.

ಕೊಪ್ಪಳ ನಗರದ ವಾರ್ಡ್ ಸಂಖ್ಯೆ 15 ರಲ್ಲಿ ಕಡು ಬಡವರಾಗಿರುವ ಮಂಡಾಳ ಭಟ್ಟಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಪ್ಪಳ ನಗರ ಸಭೆಯ 15 ವಾರ್ಡಿನ ಸದಸ್ಯ ಚನ್ನಪ್ಪ ಕೊಟ್ಯಾಳ 6 ಲಕ್ಷ ರೂಪಾಯಿ ಕಿರಾಣಿ ಸಾಮಗ್ರಿಗಳನ್ನು ಖರೀದಿಸಿದ್ದಾರೆ. 15 ದಿನಸಿ ದಿನ ಬಳಕೆ ವಸ್ತುಗಳ ಕಿರಾಣಿ ಕಿಟ್ ತಯಾರಿಸಿ  6 ನೂರು ಕಡು ಬಡ ಕುಟುಂಬಗಳಿಗೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಕಳೆದ ಒಂದು ವಾರದಿಂದ ಜನರು ಮನೆಯಿಂದ ಹೋರಗೆ ಹೋಗದ ಪರಿಸ್ಥಿತಿ ಇದೆ. ನಾವು ಕೂಲಿ ಕೆಲಸ ಮಾಡಿ ಬದುಕು ನಡೆಸುವವರು ನಮಗೆ ಅಡುಗೆಗೆ ಬೇಕಾದ ತುರ್ತು ವಸ್ತುಗಳನ್ನು ನಮ್ಮ ವಾರ್ಡ್ ಮೆಂಬರು ನೀಡಿದ್ದಾರೆ. ಜೀವನಕ್ಕೆ ಇದು ಅನುಕೂಲವಾಗಿದೆ ಎಂದು ವಾರ್ಡಿನ ಜನರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments