Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ದಿನಸಿ ವಸ್ತುಗಳ ಕಿಟ್ ವಿತರಿಸಿದ ಮೆಂಬರ್

Webdunia
ಗುರುವಾರ, 2 ಏಪ್ರಿಲ್ 2020 (19:36 IST)
ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಮಾಡಿದ್ದರಿಂದಾಗಿ ಬಡ ಜನರಿಗೆ ಅನುಕೂಲವಾಗಲೆಂದು ಮೆಂಬರ್ ಮುಂದೆ ಬಂದಿದ್ದಾರೆ.

ಕೊಪ್ಪಳ ನಗರದ ವಾರ್ಡ್ ಸಂಖ್ಯೆ 15 ರಲ್ಲಿ ಕಡು ಬಡವರಾಗಿರುವ ಮಂಡಾಳ ಭಟ್ಟಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಪ್ಪಳ ನಗರ ಸಭೆಯ 15 ವಾರ್ಡಿನ ಸದಸ್ಯ ಚನ್ನಪ್ಪ ಕೊಟ್ಯಾಳ 6 ಲಕ್ಷ ರೂಪಾಯಿ ಕಿರಾಣಿ ಸಾಮಗ್ರಿಗಳನ್ನು ಖರೀದಿಸಿದ್ದಾರೆ. 15 ದಿನಸಿ ದಿನ ಬಳಕೆ ವಸ್ತುಗಳ ಕಿರಾಣಿ ಕಿಟ್ ತಯಾರಿಸಿ  6 ನೂರು ಕಡು ಬಡ ಕುಟುಂಬಗಳಿಗೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಕಳೆದ ಒಂದು ವಾರದಿಂದ ಜನರು ಮನೆಯಿಂದ ಹೋರಗೆ ಹೋಗದ ಪರಿಸ್ಥಿತಿ ಇದೆ. ನಾವು ಕೂಲಿ ಕೆಲಸ ಮಾಡಿ ಬದುಕು ನಡೆಸುವವರು ನಮಗೆ ಅಡುಗೆಗೆ ಬೇಕಾದ ತುರ್ತು ವಸ್ತುಗಳನ್ನು ನಮ್ಮ ವಾರ್ಡ್ ಮೆಂಬರು ನೀಡಿದ್ದಾರೆ. ಜೀವನಕ್ಕೆ ಇದು ಅನುಕೂಲವಾಗಿದೆ ಎಂದು ವಾರ್ಡಿನ ಜನರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments