ಕೊರೊನಾ ಎಫೆಕ್ಟ್ : ದಿನಸಿ ವಸ್ತುಗಳ ಕಿಟ್ ವಿತರಿಸಿದ ಮೆಂಬರ್

Webdunia
ಗುರುವಾರ, 2 ಏಪ್ರಿಲ್ 2020 (19:36 IST)
ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಮಾಡಿದ್ದರಿಂದಾಗಿ ಬಡ ಜನರಿಗೆ ಅನುಕೂಲವಾಗಲೆಂದು ಮೆಂಬರ್ ಮುಂದೆ ಬಂದಿದ್ದಾರೆ.

ಕೊಪ್ಪಳ ನಗರದ ವಾರ್ಡ್ ಸಂಖ್ಯೆ 15 ರಲ್ಲಿ ಕಡು ಬಡವರಾಗಿರುವ ಮಂಡಾಳ ಭಟ್ಟಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಪ್ಪಳ ನಗರ ಸಭೆಯ 15 ವಾರ್ಡಿನ ಸದಸ್ಯ ಚನ್ನಪ್ಪ ಕೊಟ್ಯಾಳ 6 ಲಕ್ಷ ರೂಪಾಯಿ ಕಿರಾಣಿ ಸಾಮಗ್ರಿಗಳನ್ನು ಖರೀದಿಸಿದ್ದಾರೆ. 15 ದಿನಸಿ ದಿನ ಬಳಕೆ ವಸ್ತುಗಳ ಕಿರಾಣಿ ಕಿಟ್ ತಯಾರಿಸಿ  6 ನೂರು ಕಡು ಬಡ ಕುಟುಂಬಗಳಿಗೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಕಳೆದ ಒಂದು ವಾರದಿಂದ ಜನರು ಮನೆಯಿಂದ ಹೋರಗೆ ಹೋಗದ ಪರಿಸ್ಥಿತಿ ಇದೆ. ನಾವು ಕೂಲಿ ಕೆಲಸ ಮಾಡಿ ಬದುಕು ನಡೆಸುವವರು ನಮಗೆ ಅಡುಗೆಗೆ ಬೇಕಾದ ತುರ್ತು ವಸ್ತುಗಳನ್ನು ನಮ್ಮ ವಾರ್ಡ್ ಮೆಂಬರು ನೀಡಿದ್ದಾರೆ. ಜೀವನಕ್ಕೆ ಇದು ಅನುಕೂಲವಾಗಿದೆ ಎಂದು ವಾರ್ಡಿನ ಜನರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments