Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ಸಚಿವ ಶ್ರೀರಾಮುಲು ಮನೆ ಹಿಂದೆ ಆಹಾರ ಕಿಟ್ ವಿತರಣೆ

Webdunia
ಸೋಮವಾರ, 30 ಮಾರ್ಚ್ 2020 (18:42 IST)
ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಮಾಡಲಾಗಿರೋದು ಕಡುಬಡವರಿಗೆ ತೊಂದರೆಯಾಗುತ್ತಿದೆ. ಇದನ್ನು ಗಮನಿಸಿ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಲಾಗುತ್ತಿದೆ.

ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಸಂಘದಿಂದ 509 ಅಲೆಮಾರಿ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ಗಳನ್ನು ವಿತರಿಸಲಾಗಿದೆ.

ಸಂಸ್ಥೆಯ ಗೌರವ ಕಾರ್ಯದರ್ಶಿ   ಕೆ.ಸಿ.ಸುರೇಶ್ ಬಾಬು, ‌ಮಾಜಿ ಅಧ್ಯಕ್ಷ ಡಾ.ರಮೇಶ್ ಗೋಪಾಲ್, ರಾಮಚಂದ್ರ, ಶ್ರಿನಿವಾಸ್ ಮೊದಲಾದವರು ಶ್ರೀಧರ ಗಡ್ಡೆ ಬಳಿ ಇರುವ ಅಲೆಮಾರಿಗಳು ವಾಸವಾಗಿರುವ ಗುಡಾರ ನಗರ ಮತ್ತು ಸಚಿವ ಶ್ರೀರಾಮುಲು‌ ಮನೆ ಹಿಂದಿನ‌ ಪ್ರದೇಶದಲ್ಲಿ ವಾಸವಾಗಿರುವ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದರು.

ಒಂದು‌ ಕಿಲೋ ಅಕ್ಕಿ, ಒಂದು‌ ಕಿಲೋ ಗೋದಿ, ಅರ್ಧ ಕಿಲೋ ಬೇಳೆ, ಕಾರ ಪುಡಿ ಮೊದಲಾದವುಗಳನ್ನು ಕಿಟ್ ನಲ್ಲಿರಿಸಲಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಮುಂದಿನ ಸುದ್ದಿ
Show comments