Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ರಾಸಾಯನಿಕ ಮುಕ್ತ ಸುರಂಗಕ್ಕೆ ಸಚಿವರ ಭೇಟಿ

Webdunia
ಸೋಮವಾರ, 6 ಏಪ್ರಿಲ್ 2020 (19:26 IST)
ರಾಸಾಯನಿಕ ಮುಕ್ತ ಸುರಂಗವನ್ನು ಸಚಿವರೊಬ್ಬರು ವೀಕ್ಷಿಸಿದರು.

ಗೌರಿಬಿದನೂರಿನಲ್ಲಿ ಅಳವಡಿಸಿರುವ ರಾಸಾಯನಿಕ ಮುಕ್ತ ಡಿಸ್ ಇನ್ಫೆಕ್ಟ್  ಸುರಂಗ ವ್ಯವಸ್ಥೆಯನ್ನು ಸಚಿವ ಸುರೇಶ್ ಕುಮಾರ್  ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಅವರು, ಬ್ಯಾಕ್ಟೀರಿಯಾ ಮತ್ತು ವೈರಸ್ ಗಳನ್ನು  ಎಳೆದುಕೊಂಡು ಮುಕ್ತ ಮಾಡುವ ರಾಸಾಯನಿಕ ರಹಿತ ಸಿಂಪಡಣಾ ಯಂತ್ರಗಳನ್ನು ಅಳವಡಿಸಲಾಗಿದೆ.  ಇಲ್ಲಿ ಯಾವುದೇ ರಾಸಾಯನಿಕಗಳನ್ನು ಬಳಸದೆ ಕಿತ್ತಳೆ, ನಿಂಬೆ, ಗಜನಿಂಬೆ, ಏಳಿಕಾಯಿ ಮತ್ತಿತರ ಪ್ರಕೃತಿದತ್ತವಾದ ಹಣ್ಣು ಕಾಯಿಗಳ ಹೊಟ್ಟು, ತಿರಳನ್ನು ಬಳಸಿ ಸಾವಯವ ದ್ರವವನ್ನು ತಯಾರಿಸಿ ಅದನ್ನು  ಫಾಗರ್ ಯಂತ್ರಗಳ ಮೂಲಕ‌ ವ್ಯಕ್ತಿಗೆ ಸಿಂಪಡಣೆ ಮಾಡಲಾಗುತ್ತದೆ. ಈ ವ್ಯವಸ್ಥೆಯನ್ನು ಕುರಿತು ಮತ್ತಷ್ಟು ಹೆಚ್ಚಿನ‌ ಮಾಹಿತಿ ಪಡೆಯಲಾಗುತ್ತಿದೆ.

ಮೇಲ್ನೋಟಕ್ಕೆ ಈ ಪ್ರಯೋಗ ಸಕಾರಾತ್ಮಕವಾಗಿ ಮತ್ತು ಪರಿಣಾಮಕಾರಿಯಾಗಿ ಕಂಡು ಬಂದಿದೆ. ಇದನ್ನು ರಾಜ್ಯದಾದ್ಯಂತ ವಿಸ್ತರಿಸಲು ಚಿಂತನೆ ನಡೆಸಲಾಗಿದೆ. ಅತೀ ಕಡಿಮೆ ವೆಚ್ಚದಲ್ಲಿ ಈ ಡಿಸ್ ಇನ್ ಫೆಕ್ಷನ್ ವ್ಯವಸ್ಥೆ ಲಭ್ಯವಿದೆ ಎಂದು ತಿಳಿದುಬಂದಿರುವುದರಿಂದ ಹಾಗೂ ಆರೋಗ್ಯಕ್ಕೆ ಪೂರಕವಾದ ರಾಸಾಯನಿಕ ಮುಕ್ತ ಸಿಂಪಡಣೆ ವೈರಸ್, ಬ್ಯಾಕ್ತೀರಿಯಾಗಳ ವಿರುದ್ಧ ಹೋರಾಡುವುದರಿಂದ ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments