ಕೊರೊನಾ ಎಫೆಕ್ಟ್; ಜುಬ್ಲಿಯೆಂಟ್ ಕಾರ್ಖಾನೆ ವಿರುದ್ಧ ಶಾಸಕ ಹರ್ಷವರ್ಧನ್ ಕಿಡಿ

Webdunia
ಸೋಮವಾರ, 6 ಏಪ್ರಿಲ್ 2020 (11:03 IST)
ಮೈಸೂರು : ಜುಬ್ಲಿಯೆಂಟ್ ಕಾರ್ಖಾನೆ ಕೊರೊನಾ ನಂಜು ತಟ್ಟಿದ್ದು,  ಕಾರ್ಖಾನೆ ತೆರೆಯಲು ಶಾಸಕರೊಬ್ಬರು ತಡೆಯೊಡ್ಡಿದ್ದಾರೆ.


ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ನಂಜನಗೂಡು ಶಾಸಕ ಹರ್ಷವರ್ಧನ್ , ಜುಬ್ಲಿಯೆಂಟ್ ಕಾರ್ಖಾನೆ ತೆರೆಯಲು ಬಿಡುವುದಿಲ್ಲ. ಪ್ರಕರಣದ ತನಿಖೆ ಮುಗಿಯಬೇಕು. ತಪಿತಸ್ಥರ ತಲೆದಂಡ ಆಗಬೇಕು. ಅಲ್ಲಿಯವರೆಗೂ ಕಾರ್ಖಾನೆ ತೆರೆಯಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯಾರದೋ ತಪ್ಪಿಗೆ ನಂಜನಗೂಡಿಗೆ ಸಂಕಷ್ಟ. ಕನಿಷ್ಠ ಅವರ ವಿರುದ್ಧವಾದ್ರೂ ಕ್ರಮ ಆಗಲಿ. ಅಲ್ಲಿಯವರೆಗೂ ಕಾರ್ಖಾನೆ ತೆರೆಯಲು ಬಿಡಲ್ಲ.  ಕಾರ್ಖಾನೆ ಅಂದ್ರೆ ಜನ ಹೆದರುವ ಸ್ಥಿತಿ ಇದೆ. 900 ಜನ ಹೋಮ್ ಕ್ವಾರಂಟೈನ್ ಇದ್ದಾರೆ ಎಂದು ಕಾರ್ಖಾನೆ ವಿರುದ್ಧ ಶಾಸಕ ಹರ್ಷವರ್ಧನ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments