Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್; ಜುಬ್ಲಿಯೆಂಟ್ ಕಾರ್ಖಾನೆ ವಿರುದ್ಧ ಶಾಸಕ ಹರ್ಷವರ್ಧನ್ ಕಿಡಿ

Webdunia
ಸೋಮವಾರ, 6 ಏಪ್ರಿಲ್ 2020 (11:03 IST)
ಮೈಸೂರು : ಜುಬ್ಲಿಯೆಂಟ್ ಕಾರ್ಖಾನೆ ಕೊರೊನಾ ನಂಜು ತಟ್ಟಿದ್ದು,  ಕಾರ್ಖಾನೆ ತೆರೆಯಲು ಶಾಸಕರೊಬ್ಬರು ತಡೆಯೊಡ್ಡಿದ್ದಾರೆ.


ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ನಂಜನಗೂಡು ಶಾಸಕ ಹರ್ಷವರ್ಧನ್ , ಜುಬ್ಲಿಯೆಂಟ್ ಕಾರ್ಖಾನೆ ತೆರೆಯಲು ಬಿಡುವುದಿಲ್ಲ. ಪ್ರಕರಣದ ತನಿಖೆ ಮುಗಿಯಬೇಕು. ತಪಿತಸ್ಥರ ತಲೆದಂಡ ಆಗಬೇಕು. ಅಲ್ಲಿಯವರೆಗೂ ಕಾರ್ಖಾನೆ ತೆರೆಯಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯಾರದೋ ತಪ್ಪಿಗೆ ನಂಜನಗೂಡಿಗೆ ಸಂಕಷ್ಟ. ಕನಿಷ್ಠ ಅವರ ವಿರುದ್ಧವಾದ್ರೂ ಕ್ರಮ ಆಗಲಿ. ಅಲ್ಲಿಯವರೆಗೂ ಕಾರ್ಖಾನೆ ತೆರೆಯಲು ಬಿಡಲ್ಲ.  ಕಾರ್ಖಾನೆ ಅಂದ್ರೆ ಜನ ಹೆದರುವ ಸ್ಥಿತಿ ಇದೆ. 900 ಜನ ಹೋಮ್ ಕ್ವಾರಂಟೈನ್ ಇದ್ದಾರೆ ಎಂದು ಕಾರ್ಖಾನೆ ವಿರುದ್ಧ ಶಾಸಕ ಹರ್ಷವರ್ಧನ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments