Webdunia - Bharat's app for daily news and videos

Install App

ಗಣೇಶೋತ್ಸವ ಮೇಲೆ ಕೊರೊನಾ ಎಫೆಕ್ಟ್ : ಸಚಿವ ಹೇಳಿದ್ದೇನು?

Webdunia
ಗುರುವಾರ, 2 ಜುಲೈ 2020 (16:25 IST)
ಕೊರೊನಾ ತಡೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದ್ದು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿಕೆ ನೀಡಿದ್ದು, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿರುವ ಪ್ರಯೋಗಾಲಯದಲ್ಲಿ ನಿತ್ಯ 300-400 ಸೊಂಕಿತರ ಗಂಟಲು ದ್ರವದ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ಈವರೆಗೆ ಜಿಲ್ಲೆಯಲ್ಲಿ 9 ಸಾವಿರ ಜನರ ಗಂಟಲು ದ್ರವದ ಮಾದರಿ ಪರೀಕ್ಷೆ ಮಾಡಲಾಗಿದೆ. ಕೊವಿಡ್-19 ಚಿಕಿತ್ಸೆಗಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 922 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ಈ ವರ್ಷದ ಗಣೇಶೋತ್ಸವವನ್ನು ಸರಳವಾಗಿ ಆಚರಿಸಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಸಚಿವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments