ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟ!

Webdunia
ಶನಿವಾರ, 11 ಡಿಸೆಂಬರ್ 2021 (10:05 IST)
ಚಿಕ್ಕಮಗಳೂರು : ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೊನಾ ಸೋಂಕು ಸ್ಫೋಟವಾಗಿದೆ.

ಶಿಕ್ಷಕ ಸೇರಿ 11 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಂದು ವಾರ ಕಾಲ ಶಾಲೆ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. ಓ ಖ ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವಾರದ ಹಿಂದೆ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಕೊಪ್ಪ ತಾಲ್ಲೂಕಿನ ಸೀಗೋಡಿನ ವಸತಿ ಶಾಲೆಯಲ್ಲಿ ಕೊರೊನಾ ಹಬ್ಬಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ನಿಗೂಢ ಸಾವು ಕೇಸ್: ಹಿಂದಿನ ದಿನ ಆತ ಏನು ಮಾಡಿದ್ದ ಗೊತ್ತಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

ಮುಂದಿನ ಸುದ್ದಿ
Show comments