Webdunia - Bharat's app for daily news and videos

Install App

ಹಣವನ್ನು ರಸ್ತೆಯಲ್ಲಿ ಎಸೆದ ಯುವಕ, ಹೆಕ್ಕಲು ಮುಗಿಬಿದ್ದರಲ್ಲಿ ಶುರುವಾಯ್ತು ಕೊರೊನಾ ಭಯ

Webdunia
ಸೋಮವಾರ, 13 ಏಪ್ರಿಲ್ 2020 (17:12 IST)
ಒಂದೆಡೆ ಲಾಕ್ ಡೌನ್ ಸಮಸ್ಯೆಯಿಂದ ಜನತೆ ಹಣವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದರೆ, ಅಚಾನಕ್ ಆಗಿ ಕರೆನ್ಸಿ ನೋಟುಗಳು ರಸ್ತೆಯಲ್ಲಿ ಸಿಕ್ಕರೆ ಹೇಗಾಗಬೇಡ.

ಬೆಳ್ಳಂಬೆಳಿಗ್ಗೆ ಉಡುಪಿ ಕೃಷ್ಣಮಠದ ಸಮೀಪದ ವಾದಿರಾಜ ರಸ್ತೆಯಲ್ಲಿ ಯುವಕನಬ್ಬ  2000, 500, 200 ರೂಪಾಯಿಯ ನೋಟುಗಳನ್ನು ಎಸೆಯುತ್ತಾ ಹೋಗಿದ್ದಾನೆ. ಇದನ್ನು ಕಂಡ ಜನತೆ ಅವುಗಳನ್ನು ಹೆಕ್ಕಲು ಮುಗಿಬಿದ್ದು ಹೋಗಿದ್ದಾರೆ. ಯುವಕನ ಬಗ್ಗೆ ಸಂಶಯಗೊಂಡ ಸ್ಥಳೀಯರು ಯುವಕನನ್ನು ಪ್ರಶ್ನಿಸಲು ಹಿಂಬಾಲಿಸಿದಾಗ ಯುವಕ ಕೂಡಲೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನೋಟು ಹೆಕ್ಕಿಕೊಂಡ ಜನತೆಯ ಖುಷಿ ಮಾತ್ರ ಕೇವಲ ಕೆಲವೇ ನಿಮಿಷಕ್ಕೆ ಸೀಮಿತವಾಗಿತ್ತು. ಏಕೆಂದರೆ ಯುವಕ ಎಸೆದ ನೋಟುಗಳೆಲ್ಲಾ ನಕಲಿಯಾಗಿದ್ದವು.

ನೋಟುಗಳು ನಕಲಿ ಎಂದು ತಿಳಿದು ಬಂದ ಬಳಿಕ ಜನರು ಆ ನೋಟುಗಳನ್ನು ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಡುಪಿ ನಗರ ಠಾಣೆಯ ಪೊಲೀಸರು ಯುವಕನ ಪತ್ತೆಗಾಗಿ ಬಲೆ ಬೀಸಿದ್ದಾರೆ.  

ಈ ನಡುವೆ ನೋಟಿನ ಮೂಲಕ ಕೊರೊನಾ ವೈರಸ್ ಹಬ್ಬಿಸುತ್ತಾರೆಂಬ ವದಂತಿ ದಟ್ಟವಾಗಿ ಹರಡಿದ್ದು ಇದರಿಂದ ನಾಗರಿಕರು ಬೆಚ್ಚಿಬಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments