Webdunia - Bharat's app for daily news and videos

Install App

ಪಾದರಾಯನಪುರಕ್ಕೆ ಕೊರೊನಾ ಭಯ ; ನಿವಾಸಿಗಳ ಮಾಸ್ ಟೆಸ್ಟ್ ಗೆ ಸಿದ್ಧತೆ

Webdunia
ಬುಧವಾರ, 13 ಮೇ 2020 (10:09 IST)
ಬೆಂಗಳೂರು : ಪಾದರಾಯನಪುರಕ್ಕೆ ಕೊರೊನಾ ಭಯ ಎದುರಾಗಿದ್ದು, ರ್ಯಾಂಡಮ್ ಟೆಸ್ಟ್ ಬಳಿಕ ಇದೀಗ ಮಾಸ್ ಟೆಸ್ಟ್ ಗೆ  ಮುಂದಾಗಿದೆ.


ಪಾದರಾಯನಪುರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಲ್ಲಿನ ನಿವಾಸಿಗಳಿಗೆ ಮಾಸ್ ಟೆಸ್ಟ್ ಮಾಡಲು ಬಿಬಿಎಂಪಿ ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ.


ಬಿಬಿಎಂಪಿ ಆರೋಗ್ಯ ಇಲಾಖೆ ಮಾಸ್ ಟೆಸ್ಟ್ ಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಸೀಲ್ ಡೌನ್ ಬಾರ್ಡರ್ ಲೈನ್ ನಿಂದ ಟೆಸ್ಟ್ ಮಾಡಲು ನಿರ್ಧರಿಸಿದೆ. ಹಾಗೇ ಪ್ರತಿಯೊಬ್ಬರ ಆರೋಗ್ಯ ತಪಾಸಣೆಗೂ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments