ಕೊರೊನಾ ಮಟ್ಟಹಾಕಲು ರಸ್ತೆಗಿಳಿದ ಅಗ್ನಿಶಾಮಕ ತಂಡ

Webdunia
ಬುಧವಾರ, 25 ಮಾರ್ಚ್ 2020 (18:23 IST)
ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ಅಗ್ನಿಶಾಮಕ ತಂಡ ಕೈ ಜೋಡಿಸಿದೆ.

ಕಲಬುರಗಿ ನಗರದೆಲ್ಲೆಡೆ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಮಹಾನಗರ ಪಾಲಿಕೆಯು ಡಿಸ್ ಇನ್ಫೆಕ್ಷನ್ ಮತ್ತು ಹೈಪೊಫ್ಲೋರೈಡ್ ಔಷಧಿ ಸಿಂಪರಣೆ ಕಾರ್ಯ ಮಾಡುತ್ತಿದ್ದು, ಇದಕ್ಕೀಗ ಅಗ್ನಿಶಾಮಕ ಇಲಾಖೆಯ ಫೈರ್ ತಂಡ ಕೈಜೋಡಿಸಿದೆ.
ಕಲಬುರಗಿಯ ಇ.ಎಸ್‌.ಐ.ಸಿ ಆಸ್ಪತ್ರೆ ಎದುರುಗಡೆ ಇರುವ ಜ್ಞಾನ‌ಗಂಗಾ ಕಾಲೋನಿಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಅವರ ಸೂಚನೆಯಂತೆ ಫೈರ್ ತಂಡ ಫಾಗಿಂಗ್ ಕಾರ್ಯದಲ್ಲಿ ಪಾಲ್ಗೊಂಡರು.

ಮಹಾಮಾರಿ ಕೊರೋನಾ ಸೊಂಕು ವ್ಯಕ್ತಿಯ ನೇರ ಸಂಪರ್ಕದಲ್ಲಿ ಬರುವವರಿಗೆ ಅಥವಾ ಕೋವಿಡ್-19 ಪಾಸಿಟಿವ್ ಇರುವ ವ್ಯಕ್ತಿ ಕೆಮ್ಮುವುದರಿಂದ ಬರುವ ಡ್ರಾಪ್ಲೆಟ್ ಮುಖಾಂತರ ಇನ್ಬೊಬ್ಬ ವ್ಯಕ್ತಿಗೆ ಸೊಂಕು ಹರಡುತ್ತದೆ.

ಇಂತಹ ಸೊಂಕು ಸಾರ್ವಜನಿಕ ಸ್ಥಳದಲ್ಲಿ ಇನ್ನೊಬ್ಬರಿಗೆ ತಗುಲದಂತೆ ಮುನ್ನೆಚರಿಕೆ ಕ್ರಮವಾಗಿ ಪಾಲಿಕೆಯಿಂದ ನಗರದ ಪ್ರಮುಖ ರಸ್ತೆ, ಬೀದಿ, ಪ್ರದೇಶ, ಆಸ್ಪತ್ರೆ, ಸಾರ್ವಜನಿಕ ಕಚೇರಿಗಳ ಸುತ್ತಮುತ್ತ ಔಷಧಿ ಸಿಂಪರಣೆ ಕಾರ್ಯ ಕಳೆದ‌ ಎರಡ್ಮೂರು ದಿನಗಳಿಂದ‌ ಯುದ್ದೋಪಾದಿಯಲ್ಲಿ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments