Webdunia - Bharat's app for daily news and videos

Install App

ಶಿವಮೊಗ್ಗ ಜಿಲ್ಲೆಯಲ್ಲಿ 8 ಜನರಿಗೆ ಕೊರೊನಾ ದೃಢ ಹಿನ್ನಲೆ; ಭದ್ರತೆ ನೀಡಿದ್ದ 12 ಪೊಲೀಸರಿಗೆ ಕ್ವಾರಂಟೈನ್

Webdunia
ಸೋಮವಾರ, 11 ಮೇ 2020 (10:18 IST)
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ 8 ಜನರಿಗೆ ಕೊರೊನಾ ದೃಢಪಟ್ಟ ಹಿನ್ನಲೆ 8 ಜನರಿಗೆ ಭದ್ರತೆ ನೀಡಿದ್ದ 12 ಮಂದಿ ಪೊಲೀಸರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ.


8 ಕೊರೊನಾ ಸೋಂಕಿತರು ಗುಜರಾತ್ ನಿಂದ ಬಂದಿದ್ದರು. ಹೀಗಾಗಿ ಇವರ ಮಾಹಿತಿ ಸಂಗ್ರಹಿಸಿ 12 ಮಂದಿ ಪೊಲೀಸರು ಭದ್ರತೆ ನೀಡಿದ್ದರು. ಹಾಸ್ಟೆಲ್ ಗೆ ರವಾನಿಸುವ ವೇಳೆ ಇವರ ಜತೆಯಲ್ಲೇ ಇದ್ದರು. ಹೀಗಾಗಿ ಸಿಪಿಐ, ಮೂವರು ಪಿಎಸ್ ಐ ಸೇರಿ 12 ಜನರಿಗೆ ಕ್ವಾರಂಟೈನ್ ನಲ್ಲಿಡುವಂತೆ ಸೂಚಿಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments