Webdunia - Bharat's app for daily news and videos

Install App

ಮುಂಬೈ ಮೀನು ಮಾರುಕಟ್ಟೆಯಿಂದ ಗಣಿನಾಡಿಗೆ ವಕ್ಕರಿಸಿದ ಕೊರೊನಾ

Webdunia
ಗುರುವಾರ, 21 ಮೇ 2020 (18:31 IST)
ಮುಂಬೈ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಹಿಂತಿರುಗಿದ  11 ಮಂದಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.
ಮುಂಬೈನಿಂದ ಗಣಿನಾಡು ಬಳ್ಳಾರಿಗೆ ಕೊರೊನಾ ವಕ್ಕರಿಸಿದೆ.

ಮೂರು ಕುಟುಂಬಗಳ ಸೋಂಕಿತರಲ್ಲಿ ಏಳು ಮಹಿಳೆಯರು, ಮೂವರು ಪುರುಷರು ಮತ್ತು ಮಂಗಳ ಮುಖಿಗೆ ಕೊರೊನಾ ದೃಢಪಟ್ಟಿದೆ.

ಮಹಿಳೆಯರ ಪೈಕಿ ಒಬ್ಬರು ಗರ್ಭಿಣಿ ಮತ್ತು ಒಬ್ಬರು ಬಾಣಂತಿ ಇದ್ದಾರೆ. ಒಂಭತ್ತು ತಿಂಗಳ ಮಗುವನ್ನು ಕ್ವಾರಂಟೈನ್ ನಲ್ಲಿರುವ ಅಜ್ಜ ಅಜ್ಜಿ ಪೋಷಣೆ ಮಾಡುತ್ತಾರೆ. ಮಗುವಿನ ಗಂಟಲ ದ್ರವದ ಪರೀಕ್ಷೆ  ನಡೆಸಲಾಗುತ್ತಿದೆ.

ಬಳ್ಳಾರಿ ನಗರದ 6, ಬಳ್ಳಾರಿ ತಾಲ್ಲೂಕಿನ ರೂಪನಗುಡಿಯ 3 ಮತ್ತು ಚಾಗನೂರಿನ ಇಬ್ಬರಿಗೆ ಸೋಂಕು ತಗುಲಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments