ಕೊರೊನಾ ಬಂದಿದೆ ಎಂದಿದ್ದಕ್ಕೆ ಗುಂಡು ಹಾರಿಸಿದ ಗೆಳೆಯ

Webdunia
ಬುಧವಾರ, 15 ಏಪ್ರಿಲ್ 2020 (19:44 IST)
ಗೆಳೆಯರು ಆಟವಾಡುತ್ತಿದ್ದಾಗ ಕೆಮ್ಮಿದ್ದಕ್ಕೆ ಕೊರೊನಾ ಬಂದಿದೆ ಅಂತ ಕೀಟಲೆ ಮಾಡಿದ್ದ ಸ್ನೇಹಿತನೊಬ್ಬನ ಮೇಲೆ ಗೆಳೆಯನೇ ಗುಂಡು ಹಾರಿಸಿದ್ದಾನೆ.

ಆಟವಾಡುವಾಗ ಸುರೇಶ್ ಎಂಬಾತ ಹಲವು ಸಲ ಕೆಮ್ಮಿದ್ದಾನೆ. ಆಗ ಸ್ನೇಹಿತ ಪ್ರತೀಕ್ ಕೆಮ್ಮುತ್ತಿದ್ದ ಗೆಳೆಯನಿಗೆ ಕೊರೊನಾ ಬಂದಿದೆ ಅಂತ ಜೋಕ್ ಮಾಡಿದ್ದಾನೆ.

ಇದರಿಂದ ರೋಸಿಹೋದ ಸುರೇಶ್ ತನ್ನಲ್ಲಿದ್ದ ಪಿಸ್ತೂಲ್ ನಿಂದ ಪ್ರತೀಕ್ ಮೇಲೆ ಗುಂಡು ಹಾರಿಸಿದ್ದಾನೆ.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರತೀಕ್ ಚಿಕಿತ್ಸೆಗೆ ದಾಖಲಾಗಿದ್ದರೆ, ಆರೋಪಿ ಸುರೇಶ್ ಪರಾರಿಯಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments