Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನಲೆ; ಅಂತರಾಷ್ಟ್ರೀಯ ವಿಮಾನಕ್ಕೆ ನಿಷೇಧ ಹೇರಲು ರಾಜ್ಯ ಸರ್ಕಾರ ಚಿಂತನೆ

Webdunia
ಗುರುವಾರ, 19 ಮಾರ್ಚ್ 2020 (11:49 IST)
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ಅಂತರಾಷ್ಟ್ರೀಯ ವಿಮಾನಕ್ಕೆ ನಿಷೇಧ ಹೇರಲು ರಾಜ್ಯ ಸರ್ಕಾರ  ಮುಂದಾಗಿದೆ.


ಕರ್ನಾಟಕದಲ್ಲಿ ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಅದರಲ್ಲೂ ವಿದೇಶದಿಂದ ಬಂದವರಿಗೆ ಕೊರೊನಾ ಸೋಂಕು ಹೆಚ್ಚಾಗಿ ಕಂಡುಬಂದಿದ್ದರಿಂದ ಕೊರೊನಾ ಸೋಂಕು ಇನ್ನಷ್ಟು ಹರಡುವ ಭೀತಿಯಿಂದ ಇಂದಿನಿಂದ ಬೆಂಗಳೂರಿಗೆ ಯಾವುದೇ ದೇಶಗಳಿಂದ ಅಂತರಾಷ್ಟ್ರೀಯ ವಿಮಾನಗಳು ಬಾರದಂತೆ ನಿಷೇಧ ಹೇರಲು ಚಿಂತಿಸಲಾಗಿದೆ ಎನ್ನಲಾಗಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, ಸೋಂಕು ಹರಡದಂತೆ ತಡೆಗಟ್ಟಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಮುನ್ನೇಚ್ಚರಿಕಾ ಕ್ರಮವಾಗಿ ಬೆಂಗಳೂರಿಗೆ ಯಾವುದೇ ದೇಶಗಳಿಂದ ಅಂತರಾಷ್ಟ್ರೀಯ ವಿಮಾನಗಳು ಬಾರದಂತೆ ನಿರ್ಬಂಧ ವಿಧಿಸಲು ಚಿಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments