Webdunia - Bharat's app for daily news and videos

Install App

ಕೊರೊನಾ ಭೀತಿ ಹಿನ್ನಲೆ; ಮಹತ್ವದ ನಿರ್ಧಾರ ಕೈಗೊಂಡ ಐಟಿ-ಬಿಟಿ ಕ್ಷೇತ್ರ

Webdunia
ಬುಧವಾರ, 4 ಮಾರ್ಚ್ 2020 (10:40 IST)
ಬೆಂಗಳೂರು : ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರಕ್ಕೂ ಕೊರೊನಾ ಭೀತಿ ತಟ್ಟಿದ ಹಿನ್ನಲೆಯಲ್ಲಿ ಉದ್ಯೋಗಿಗಳಿಗೆ 14 ದಿನ ವೇತನ ಸಹಿತ ರಜೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.


ಇಕೋ ಸ್ಪೇಸ್, ಐಟಿಪಿಎಲ್ , ಮಾನ್ಯತಾ ಟೆಕ್ ಪಾರ್ಕ್ ಎಲ್ಲಾ ಟೆಕ್ ಪಾರ್ಕ್ ಗಳ ಅಭಿಪ್ರಾಯ ಸಂಗ್ರಹಿಸಿ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ. ಐಟಿ ಕಂಪೆನಿಗಳಿಂದ ಈ ಬಗ್ಗೆ ಈಗಾಗಲೇ 1 ಸುತ್ತಿನ ಚರ್ಚೆ ನಡೆಸಿದೆ.


ಐಟಿ ಕಂಪೆನಿಗಳು ಉದ್ಯೋಗಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದು,  ಉದ್ಯೋಗಗಳ ವಿದೇಶ ಪ್ರಯಾಣಕ್ಕೂ ಕಂಪೆನಿಗಳಿಂದ ಬ್ರೇಕ್ ಹಾಕಲಾಗಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೆಹರೂ ಕಾಂಗ್ರೆಸ್ ಹಗರಣದ ಪಿತಾಮಹ: ಶ್ರೀರಾಮುಲು

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ಮುಂದಿನ ಸುದ್ದಿ
Show comments