Webdunia - Bharat's app for daily news and videos

Install App

ಕೊರೊನಾ ಭೀತಿ ಹಿನ್ನಲೆ; ಮಹತ್ವದ ನಿರ್ಧಾರ ಕೈಗೊಂಡ ಐಟಿ-ಬಿಟಿ ಕ್ಷೇತ್ರ

Webdunia
ಬುಧವಾರ, 4 ಮಾರ್ಚ್ 2020 (10:40 IST)
ಬೆಂಗಳೂರು : ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರಕ್ಕೂ ಕೊರೊನಾ ಭೀತಿ ತಟ್ಟಿದ ಹಿನ್ನಲೆಯಲ್ಲಿ ಉದ್ಯೋಗಿಗಳಿಗೆ 14 ದಿನ ವೇತನ ಸಹಿತ ರಜೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.


ಇಕೋ ಸ್ಪೇಸ್, ಐಟಿಪಿಎಲ್ , ಮಾನ್ಯತಾ ಟೆಕ್ ಪಾರ್ಕ್ ಎಲ್ಲಾ ಟೆಕ್ ಪಾರ್ಕ್ ಗಳ ಅಭಿಪ್ರಾಯ ಸಂಗ್ರಹಿಸಿ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ. ಐಟಿ ಕಂಪೆನಿಗಳಿಂದ ಈ ಬಗ್ಗೆ ಈಗಾಗಲೇ 1 ಸುತ್ತಿನ ಚರ್ಚೆ ನಡೆಸಿದೆ.


ಐಟಿ ಕಂಪೆನಿಗಳು ಉದ್ಯೋಗಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದು,  ಉದ್ಯೋಗಗಳ ವಿದೇಶ ಪ್ರಯಾಣಕ್ಕೂ ಕಂಪೆನಿಗಳಿಂದ ಬ್ರೇಕ್ ಹಾಕಲಾಗಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments