ಕೊರೊನಾ ಭೀತಿ ಹಿನ್ನಲೆ; ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಕ್ವಾರಂಟೈನ್ ಗೆ ವಿರೋಧ

Webdunia
ಶುಕ್ರವಾರ, 1 ಮೇ 2020 (09:37 IST)
ಬೆಂಗಳೂರು : ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಕ್ವಾರಂಟೈನ್ ಗೆ ವಿರೋಧ ವ್ಯಕ್ತಪಡಿಸಿ ಸುಂಕದಕಟ್ಟೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.


ಶಿಕ್ಷಣಕ್ಕಾಗಿ ರಾಜಸ್ತಾನಕ್ಕೆ ತೆರಳಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು  ಬೆಂಗಳೂರಿಗೆ ಬಂದಿದ್ದರು. ಕೊರೊನಾ ಭೀತಿ ಹಿನ್ನಲೆಯಲ್ಲಿ ಅವರನ್ನು ಸುಂಕದಕಟ್ಟೆ ಸರ್ಕಾರಿ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿಡಲು ಸಿದ್ಧತೆ ಮಾಡಲಾಗಿದೆ.


ಆದರೆ ಕೊರೊನಾ ಹರಡುವ ಭಯದಿಂದ ಸುಂಕದಕಟ್ಟೆಯಲ್ಲಿ ಸ್ಥಳೀಯರು ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಕ್ವಾರಂಟೈನ್ ಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಉಗ್ರರನ್ನು ಸಾಕಿ ಸಲಹುತ್ತಿರುವ ಪಾಕಿಸ್ತಾನ ಪ್ರಧಾನಿ ಇಸ್ಲಾಮಾಬಾದ್ ಸ್ಪೋಟಕ್ಕೆ ಭಾರತ ಕಾರಣ ಅಂದ್ರು

ಮುಂದಿನ ಸುದ್ದಿ
Show comments