ಕೊರೊನಾ ಹಾಟ್ ಸ್ಪಾಟ್ ಮುಂಬೈನಿಂದ 1181 ಜನ ರಾಜ್ಯಕ್ಕೆ ಆಗಮನ

Webdunia
ಗುರುವಾರ, 14 ಮೇ 2020 (18:11 IST)
ಮುಂಬೈನಿಂದ ರಾಜ್ಯದ ಒಂದೇ ಜಿಲ್ಲೆಗೆ 1181 ಜನರು ಆಗಮಿಸಿದ್ದು ಅವರನ್ನು ಕ್ವಾರಂಟೈನ್ ಮಾಡಲಾಗಿದೆ.

ಕೊರೋನಾ ಲಾಕ್ ಡೌನ್ 3.0 ಸಡಿಲಿಕೆ ಹಿನ್ನೆಲೆಯಲ್ಲಿ ಬೇರೆ ರಾಜ್ಯದಲ್ಲಿ ಸಿಲುಕಿದ್ದ ಕಲಬುರಗಿ ಜಿಲ್ಲೆಯ 12025 ಜನ ವಲಸಿಗ ಕಾರ್ಮಿಕರು ಜಿಲ್ಲೆಯ ಅಂತರ ರಾಜ್ಯ ಗಡಿಗಳಿಂದ ಆಗಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಖಜೂರಿ, ಹೀರೊಳ್ಳಿ, ಕಿಣ್ಣಿಸಡಕ್, ಬಳ್ಳೂರಗಿ, ಮಿರಿಯಾಣ ಹಾಗೂ ರಿಬ್ಬನಪಲ್ಲಿ ಗಡಿಗಳ ಮೂಲಕ ಈ ವಲಸಿಗರು ಆಗಮಿಸಿದ್ದಾರೆ. ಇವರೆಲ್ಲರಿಗೂ ಗಡಿಯಲ್ಲಿಯೆ ಆರೋಗ್ಯ ತಪಾಸಣೆ ಮಾಡಿ ವಲಸಿಗರ ಊರು ಸಮೀಪದಲ್ಲಿಯೆ ಸರ್ಕಾರಿ ಕ್ವಾರಂಟೈನ್ ಮಾಡಲಾಗಿದೆ ಎಂದರು.

ಮುಂಬೈನಿಂದ ಶ್ರಮಿಕ್ ರೈಲಿನ ಮೂಲಕ 1181 ಜನ ವಲಸಿಗ ಕಾರ್ಮಿಕರು ಆಗಮಿಸಿದ್ದು, ಇದರಲ್ಲಿ ಯಾದಗಿರಿ ಜಿಲ್ಲೆಯ 242 ಮತ್ತು ವಿಜಯಪುರ ಜಿಲ್ಲೆಯ 22 ವಲಸಿಗರು ಸೇರಿದ್ದಾರೆ. ಹೊರ ಜಿಲ್ಲೆಯವರಿಗೆ ಆರೋಗ್ಯ ತಪಾಸಣೆ ಮಾಡಿ ಬಸ್ ಮೂಲಕ ಜಿಲ್ಲೆಗಳಿಗೆ ಕಳುಹಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments