Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ರಣಕೇಕೆ; ರಾಜ್ಯದಲ್ಲಿ ಇಂದು 5 ಸಾವಿರಕ್ಕೇರುತ್ತಾ ಸೋಂಕಿತರ ಸಂಖ್ಯೆ

Webdunia
ಶನಿವಾರ, 6 ಜೂನ್ 2020 (09:44 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ರಾಜ್ಯದಲ್ಲಿ ಕೊರೊನಾಸೋಂಕಿತ ಸಂಖ್ಯೆ 5 ಸಾವಿರಕ್ಕೇರಲು 165 ಕೇಸ್ ಬಾಕಿ ಇದೆ ಎನ್ನಲಾಗಿದೆ.


ನಿನ್ನೆ 515 ಪ್ರಕರಣ ದಾಖಲಾಗಿದ್ದು, ಇಂದು ಎಷ್ಟು ಮಂದಿಗೆ ಕೊರೊನಾ ಸೋಂಕು ತಗುಲಿದೆಯೋ ? ಇಂದು 5 ಸಾವಿರ ಗಡಿ ದಾಟುತ್ತದೆಯೋ? ಎಂಬ ಭಯ ರಾಜ್ಯವನ್ನು ಕಾಡುತ್ತಿದೆ.


ದಿನೇ ದಿನೇ ಕೊರೊನಾ ಆತಂಕ ಹೆಚ್ಚಿಸುತ್ತಿದ್ದು, ಕಲಬುರಗಿ, ಯಾದಗಿರಿ, ಬೀದರ್ ನಲ್ಲಿ ಸೇರಿ 25 ಜಿಲ್ಲೆಯಿಂದ 27 ಸಾವಿರ ಜನರ ವರದಿ ಬರುವ ನಿರೀಕ್ಷೆ ಇದೆ. ಆದಕಾರಣ ಶನಿವಾರ ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಾ ಎಂಬ ಭಯ ಕಾಡುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments