Webdunia - Bharat's app for daily news and videos

Install App

ಕೊರೊನಾ ಅಟ್ಟಹಾಸ ಹಿನ್ನೆಲೆ; ಕೆ.ಆರ್. ಮಾರ್ಕೆಟ್ ಶಿಫ್ಟ್ ಮಾಡುವ ಬಗ್ಗೆ ಇಂದು ನಿರ್ಧಾರ

Webdunia
ಸೋಮವಾರ, 22 ಜೂನ್ 2020 (10:10 IST)
ಬೆಂಗಳೂರು: ಕೊರೊನೊ ವೈರಸ್ ಹೆಚ್ಚಾದ ಹಿನ್ನಲೆ ಬಿಬಿಎಂಪಿ ಅಲರ್ಟ್ ಆಗಿದೆ. ಈಗ ಬೆಂಗಳೂರಿನಲ್ಲಿರೋ ಮಾರ್ಕೆಟ್ ಗಳನ್ನು ಶಿಫ್ಟ್ ಮಾಡಲು ಸಿದ್ಧತೆ ನಡೆಸಿದೆ. ಕೆ.ಆರ್. ಮಾರ್ಕೆಟ್ ಅನ್ನು ಶಿಫ್ಟ್ ಮಾಡುವ ಬಗ್ಗೆ ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ದಿನೇ ದಿನೇ ಕೊರೊನಾ ಅಟ್ಟಹಾಸ ಹೆಚ್ಚಳವಾಗುತ್ತಿದೆ. ಜನ ಕೂಡ ಯಾವುದೇ ಅಂಜಿಕೆಯಿಲ್ಲದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಜತೆಗೆ ಮಾಸ್ಕ್ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಓಡಾಡುತ್ತಿದ್ದಾರೆ. ಸೋಂಕು ಹರಡುವುದನ್ನು ತಡೆಗಟ್ಟಲು ಮಾರ್ಕೆಟ್ ಗಳನ್ನು ಶಿಫ್ಟ್ ಮಾಡುವ ಸಾಧ್ಯತೆ ಇದೆ.ಈಗಾಗಲೇ ಬೇರೆ ಕಡೆ ಕಲಾಸಿಪಾಳ್ಯ ಮಾರುಕಟ್ಟೆ ಶಿಫ್ಟ್ ಆಗಿದೆ.ಇನ್ನು ಯಶವಂತ ಪುರ ಮಾರ್ಕೆಟ್ ಕೂಡ ಬಂದ್ ಮಾಡೋ ಸಾಧ್ಯತೆ ಇದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments