Webdunia - Bharat's app for daily news and videos

Install App

ಕೊರೊನಾ ಅಟ್ಟಹಾಸ ಹಿನ್ನೆಲೆ; ಕೆ.ಆರ್. ಮಾರ್ಕೆಟ್ ಶಿಫ್ಟ್ ಮಾಡುವ ಬಗ್ಗೆ ಇಂದು ನಿರ್ಧಾರ

Webdunia
ಸೋಮವಾರ, 22 ಜೂನ್ 2020 (10:10 IST)
ಬೆಂಗಳೂರು: ಕೊರೊನೊ ವೈರಸ್ ಹೆಚ್ಚಾದ ಹಿನ್ನಲೆ ಬಿಬಿಎಂಪಿ ಅಲರ್ಟ್ ಆಗಿದೆ. ಈಗ ಬೆಂಗಳೂರಿನಲ್ಲಿರೋ ಮಾರ್ಕೆಟ್ ಗಳನ್ನು ಶಿಫ್ಟ್ ಮಾಡಲು ಸಿದ್ಧತೆ ನಡೆಸಿದೆ. ಕೆ.ಆರ್. ಮಾರ್ಕೆಟ್ ಅನ್ನು ಶಿಫ್ಟ್ ಮಾಡುವ ಬಗ್ಗೆ ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ದಿನೇ ದಿನೇ ಕೊರೊನಾ ಅಟ್ಟಹಾಸ ಹೆಚ್ಚಳವಾಗುತ್ತಿದೆ. ಜನ ಕೂಡ ಯಾವುದೇ ಅಂಜಿಕೆಯಿಲ್ಲದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಜತೆಗೆ ಮಾಸ್ಕ್ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಓಡಾಡುತ್ತಿದ್ದಾರೆ. ಸೋಂಕು ಹರಡುವುದನ್ನು ತಡೆಗಟ್ಟಲು ಮಾರ್ಕೆಟ್ ಗಳನ್ನು ಶಿಫ್ಟ್ ಮಾಡುವ ಸಾಧ್ಯತೆ ಇದೆ.ಈಗಾಗಲೇ ಬೇರೆ ಕಡೆ ಕಲಾಸಿಪಾಳ್ಯ ಮಾರುಕಟ್ಟೆ ಶಿಫ್ಟ್ ಆಗಿದೆ.ಇನ್ನು ಯಶವಂತ ಪುರ ಮಾರ್ಕೆಟ್ ಕೂಡ ಬಂದ್ ಮಾಡೋ ಸಾಧ್ಯತೆ ಇದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು: ಬಿಜೆಪಿ, ಜೆಡಿಎಸ್ ಗದ್ದಲಕ್ಕೆ ಇಂದೂ ಬಲಿ ಸಾಧ್ಯತೆ

ನನ್ನ ಮಗಳನ್ನೇ ಕಚ್ಚಲು ಬರ್ತೀಯಾ… ಪಿಟ್ ಬುಲ್ ನಾಯಿಯ ಶೂಟ್ ಮಾಡಿ ಕೊಂದ ವ್ಯಕ್ತಿ Video

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಮುಂದಿನ ಸುದ್ದಿ
Show comments