ಕೊರೊನಾ ಹೆಚ್ಚಳ ರಾಜ್ಯದಲ್ಲಿ ಆರ್ಭಟ

Webdunia
ಸೋಮವಾರ, 10 ಜನವರಿ 2022 (18:13 IST)
ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಾರಿ ಕೊರೊನಾ ಸೋಂಕಿಗೆ ಯುವ ಜನಾಂಗ ಹೆಚ್ಚು ತುತ್ತಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಎರಡನೇ ಅಲೆ ವೇಳೆಯಲ್ಲಿ ಕೊರೊನಾ ಸೋಂಕಿಗೆ ಯುವಕರೇ ಹೆಚ್ಚು ತುತ್ತಾಗಿದ್ದರು.
ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಯುವಜನತೆಗೆ ಹೆಚ್ಚು ಸೋಂಕು ಪತ್ತೆ ಆಗುತ್ತಿರುವುದು ಆತಂಕಕಾರಿ ವಿಷಯವಾಗಿದೆ.
 
ಬೆಂಗಳೂರು ನಗರದಲ್ಲಿ ಈಗಾಗಲೇ 32 ಸಾವಿರ ಸಕ್ರಿಯ ಕೇಸ್‌ಗಳಿವೆ. ಅದರಲ್ಲಿ 20 ಸಾವಿರ ಸೋಂಕಿತರು ಯುವಜನಾಂಗವೇ ಆಗಿದ್ದಾರೆ. ಮೂರನೇ ಅಲೆಯಲ್ಲಿ 20-39 ವರ್ಷದೊಳಗಿನ ಯುವಕರೇ ಹೆಚ್ಚು ಟಾರ್ಗೆಟ್ ಆಗುತ್ತಿದ್ದು, ಪ್ರತಿದಿನ ನಗರವೊಂದರಲ್ಲೇ ಸಾವಿರಕ್ಕೂ ಹೆಚ್ಚು ಯುವಕರಲ್ಲಿ ಸೋಂಕು ಉಲ್ಬಣಗೊಳ್ಳುತ್ತಿದೆ. ಕಳೆದ ಐದು ದಿನದಲ್ಲಿ ಬರೊಬ್ಬರಿ 8 ಸಾವಿರ ಯುವಕರಲ್ಲಿ ಸೋಂಕು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿದ್ದರಾಮಯ್ಯ ಬಣದ ಫಾರಿನ್ ಟೂರ್

ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು

Karnataka Weather: ಈ ವಾರ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಮುಂದಿನ ಸುದ್ದಿ
Show comments