Webdunia - Bharat's app for daily news and videos

Install App

ಕೊರೊನಾ ಸೋಂಕಿತರು ಎಸ್ಕೇಪ್ ಆಗುತ್ತಿದ್ದಾರೆ- ಸಚಿವ ಅಶೋಕ್ ರಿಂದ ಸ್ಫೋಟಕ ಹೇಳಿಕೆ

Webdunia
ಬುಧವಾರ, 28 ಏಪ್ರಿಲ್ 2021 (12:06 IST)
ಬೆಂಗಳೂರು : ಕೊರೊನಾ ಸೋಂಕಿತರು ಎಸ್ಕೇಪ್ ಆಗುತ್ತಿದ್ದಾರೆ ಎಂದು ಸಚಿವ ಅಶೋಕ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, 3ರಿಂದ 4 ಸಾವಿರ ಸೋಂಕಿತರು ನಾಪತ್ತೆಯಾಗಿದ್ದಾರೆ. ಕೆಲವರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಕೆಲ ಸೋಂಕಿತರು ಮನೆ ಖಾಲಿ ಮಾಡಿದ್ದಾರೆ. ಇಂಥ ಸೋಂಕಿತರನ್ನು ಹುಡುಕುವುದು ಕಷ್ಟ. ಸೋಂಕಿತರನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. 

ಸೋಂಕಿತರ ನಿರ್ಲಕ್ಷ್ಯವೇ ಸೋಂಕು ಏರಿಕೆಗೆ ಕಾರಣ. ಪಾಸಿಟಿವ್ ಬಂದ್ರೆ ಸ್ವಿಚ್ ಆಫ್ ಮಾಡ್ಕೊಳ್ತಾರೆ. ಕೊರೊನಾ  ಹೆಚ್ಚಾದ್ಮೇಲೆ ಪರದಾಡುತ್ತಾರೆ. ಇದೇ ಕಾರಣಕ್ಕೆ ಬೆಡ್ ಗಳಿಗೆ ಸಂಕಷ್ಟ ಶುರುವಾಗಿರೋದು ಎಂದು ಸಚಿವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments