Webdunia - Bharat's app for daily news and videos

Install App

ಕೊರೊನಾ ಸೋಂಕಿತರು ಶೀಘ್ರ ಡಿಸ್ಟಾರ್ಜ್

Webdunia
ಶುಕ್ರವಾರ, 10 ಏಪ್ರಿಲ್ 2020 (20:13 IST)
ಕೊರೊನಾ ಸೋಂಕಿತರನ್ನು ಕೂಡಲೇ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಡಿಸಿ ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸದ್ಯ ಈವರೆಗೆ ಮೂರು ಕೊರೊನಾ ಪಾಸಿಟೀವ್ ಕೇಸುಗಳಿದ್ದು, ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗುಣಮುಖರಾಗಿದ್ದಾರೆ. ಇದೀಗ ಸದ್ಯದಲ್ಲೇ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಸೋಂಕಿತರ ಸಂಪರ್ಕದಲ್ಲಿ ಇದ್ದವರಿಗೂ ನೆಗಟಿವ್ ವರದಿಗಳು ಬಂದಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ.  ಜಿಲ್ಲೆಗೆ ಹೊರಗಡೆ ಜಿಲ್ಲೆಯಿಂದ ಯಾರೂ ಬರದಂತೆ ಗಡಿಭಾಗಗಳನ್ನ ಮುಚ್ಚಲಾಗಿದೆ. ಹೊರ ಜಿಲ್ಲೆಗಳಿಂದ ಯಾರೂ ನಮ್ಮಲ್ಲಿಗೆ ಬರಬೇಡಿ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments