Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೋನಾ ಇಳಿಮುಖ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (20:53 IST)
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು,  211 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40 ಸಾವಿರ ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 93 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18 ಲಕ್ಷಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ಇಂದು 123 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments