Webdunia - Bharat's app for daily news and videos

Install App

ಕೊರೊನಾ ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ

Webdunia
ಭಾನುವಾರ, 19 ಜುಲೈ 2020 (21:28 IST)
ಕೋವಿಡ್ 19 ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಕಾಂಗ್ರೆಸ್ ಸಂಸದ ಮುಂದಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ತಮ್ಮ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿ 73 ವರ್ಷ ವಯಸ್ಸಿನ ನರಸಿಂಹ ಶೆಟ್ಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸಂಸದ ಡಿ.ಕೆ.ಸುರೇಶ್ ಅವರು ಆದರ್ಶ ಮೆರೆದಿದ್ದಾರೆ.

ಮೃತರ ಅಂತ್ಯಸಂಸ್ಕಾರವನ್ನು ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಗೌರವಯುತವಾಗಿ ನೆರವೇರಿಸಲು ಸಹಕರಿಸಿದ್ದಾರೆ.

ಅಂತ್ಯಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಬಳಸಿ ಪಾಲ್ಗೊಂಡಿದ್ದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments