Webdunia - Bharat's app for daily news and videos

Install App

ಕೊರೋನಾ ಲೀಲೆ.. ಒಂದು ಕಾಲದ ಐಟಿ ಮ್ಯಾನೇಜರ್ ಈಗ ಚೈನ್ ಸ್ನಾಚರ್!

Webdunia
ಶನಿವಾರ, 31 ಜುಲೈ 2021 (17:19 IST)
ಬೆಂಗಳೂರು(ಜು. 31) ಕೊರೋನಾ ಕಾಲದಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ ವ್ಯಕ್ತಿ ಕಳ್ಳನಾಗಿ ಬದಲಾಗಿದ್ದಾನೆ.  ವಿದ್ಯಾವಂತರನ್ನೇ ಕೊರೋನಾ ಬೀದಿಗೆ ತಳ್ಳಿದೆ. ಮಾಡಿದ್ದು ಎಂಬಿಎ ಇಳಿದದ್ದು ಸರಗಳ್ಳತನಕ್ಕೆ!

ಹೌದು  ಲಾಕ್ ಡೌನ್ ಎಫೆಕ್ಟ್ ಗೆ ಪದವೀಧರ ಕಳ್ಳನಾಗಿದ್ದಾನೆ. ಶೇಖ್ ಗೌಸ್ ಬಾಷಾ  ಸರಗಳ್ಳತನಕ್ಕೆ ಇಳಿದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
* ವಿದ್ಯಾವಂತರನ್ನೇ ಬೀದಿಗೆ ತಳ್ಳಿದ ಕರೋನಾ
* ಮಾಡಿದ್ದು ಎಂಬಿಎ ಇಳಿದದ್ದು ಸರಗಳ್ಳತನಕ್ಕೆ
* ಲಾಕ್ ಡೌನ್ ಎಫೆಕ್ಟ್ ಗೆ ಎಂಬಿಎ ಹೋಲ್ಡರ್ ಕಳ್ಳನಾ
* ಖಾಸಗಿ ಕಂಪೆನಿಯ ಮ್ಯಾನೇಜರ್ ಆಗಿದ್ದವ ಕಳ್ಳನಾದ ಕತೆ..
ಖಾಸಗಿ ಕಂಪನಿಯ ಮ್ಯಾನೇಜರ್ ಆಗಿದ್ದ ಗೌಸ್ 35,000 ಸಾಲ ತೀರಿಸಲು ಕಳ್ಳತನವನ್ನ ಶುರುಹಚ್ಚಿಕೊಂಡ. ಜಯನಗರದ ಪೂರ್ಣಿಮಾ ಕನ್ವೆನ್ಷನ್ ಹಾಲ್ ನಿಂದ ಬರ್ತಿದ್ದ ಮಹಿಳೆಯ ಸರ ಎಗರಿಸಿದ್ದ.
ಜಯನಗರ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ,"ಸರ್..ಎಂಬಿಎ ಪದವೀಧರ ನಾನು..ಕರೋನಾ ವೇಳೆ ಕೆಲಸದಿಂದ ತೆಗೆದುಹಾಕಿದ್ರು. "ಸಾಲಗಾರರ ಕಿರುಕುಳ ಹೆಚ್ಚಾಗಿತ್ತು.. "ಬೇರೆಡೆ ಕೆಲಸಕ್ಕೆ ಟ್ರೈ ಮಾಡಿದ್ದೆ, ಆದರೇ ಕೆಲಸ ಸಿಕ್ಕಿರ್ಲಿಲ್ಲ.. ಹೀಗಾಗಿ ಸರಗಳ್ಳತನ ಕ್ಕೆ ಮುಂದಾದೆ' ಎಂದು ಹೇಳಿದ್ದಾನೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments