ಕೊರೋನಾ ಲೀಲೆ.. ಒಂದು ಕಾಲದ ಐಟಿ ಮ್ಯಾನೇಜರ್ ಈಗ ಚೈನ್ ಸ್ನಾಚರ್!

Webdunia
ಶನಿವಾರ, 31 ಜುಲೈ 2021 (17:19 IST)
ಬೆಂಗಳೂರು(ಜು. 31) ಕೊರೋನಾ ಕಾಲದಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ ವ್ಯಕ್ತಿ ಕಳ್ಳನಾಗಿ ಬದಲಾಗಿದ್ದಾನೆ.  ವಿದ್ಯಾವಂತರನ್ನೇ ಕೊರೋನಾ ಬೀದಿಗೆ ತಳ್ಳಿದೆ. ಮಾಡಿದ್ದು ಎಂಬಿಎ ಇಳಿದದ್ದು ಸರಗಳ್ಳತನಕ್ಕೆ!

ಹೌದು  ಲಾಕ್ ಡೌನ್ ಎಫೆಕ್ಟ್ ಗೆ ಪದವೀಧರ ಕಳ್ಳನಾಗಿದ್ದಾನೆ. ಶೇಖ್ ಗೌಸ್ ಬಾಷಾ  ಸರಗಳ್ಳತನಕ್ಕೆ ಇಳಿದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
* ವಿದ್ಯಾವಂತರನ್ನೇ ಬೀದಿಗೆ ತಳ್ಳಿದ ಕರೋನಾ
* ಮಾಡಿದ್ದು ಎಂಬಿಎ ಇಳಿದದ್ದು ಸರಗಳ್ಳತನಕ್ಕೆ
* ಲಾಕ್ ಡೌನ್ ಎಫೆಕ್ಟ್ ಗೆ ಎಂಬಿಎ ಹೋಲ್ಡರ್ ಕಳ್ಳನಾ
* ಖಾಸಗಿ ಕಂಪೆನಿಯ ಮ್ಯಾನೇಜರ್ ಆಗಿದ್ದವ ಕಳ್ಳನಾದ ಕತೆ..
ಖಾಸಗಿ ಕಂಪನಿಯ ಮ್ಯಾನೇಜರ್ ಆಗಿದ್ದ ಗೌಸ್ 35,000 ಸಾಲ ತೀರಿಸಲು ಕಳ್ಳತನವನ್ನ ಶುರುಹಚ್ಚಿಕೊಂಡ. ಜಯನಗರದ ಪೂರ್ಣಿಮಾ ಕನ್ವೆನ್ಷನ್ ಹಾಲ್ ನಿಂದ ಬರ್ತಿದ್ದ ಮಹಿಳೆಯ ಸರ ಎಗರಿಸಿದ್ದ.
ಜಯನಗರ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ,"ಸರ್..ಎಂಬಿಎ ಪದವೀಧರ ನಾನು..ಕರೋನಾ ವೇಳೆ ಕೆಲಸದಿಂದ ತೆಗೆದುಹಾಕಿದ್ರು. "ಸಾಲಗಾರರ ಕಿರುಕುಳ ಹೆಚ್ಚಾಗಿತ್ತು.. "ಬೇರೆಡೆ ಕೆಲಸಕ್ಕೆ ಟ್ರೈ ಮಾಡಿದ್ದೆ, ಆದರೇ ಕೆಲಸ ಸಿಕ್ಕಿರ್ಲಿಲ್ಲ.. ಹೀಗಾಗಿ ಸರಗಳ್ಳತನ ಕ್ಕೆ ಮುಂದಾದೆ' ಎಂದು ಹೇಳಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಡಿಕೆ ಶಿವಕುಮಾರ್ ಗೆ ನನ್ನ ಜಾಗದಲ್ಲಿ ನೀನು ಕೂತ್ಕೋ ಎಂದು ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments