Webdunia - Bharat's app for daily news and videos

Install App

ಕೊರೊನಾ ಲಾಕ್ ಡೌನ್ : ಮುಸ್ಲಿಂ ಯೂಥ್ ಮಾಡ್ತಿರೋದೇನು?

Webdunia
ಶನಿವಾರ, 18 ಏಪ್ರಿಲ್ 2020 (18:36 IST)
ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದೆ. ಹೀಗಾಗಿ ಮುಸ್ಲಿಂ ಯುಥ್ ನವರು ಈ ಕೆಲಸ ಮುಂದುವರಿಸಿದ್ದಾರೆ.

ಹಾಸನ ನಗರ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿ Give to life ಮತ್ತು ಮುಸ್ಲಿಂ ಯೂಥ್ ಅಸೋಸಿಯೇಷನ್  ಹಾಗೂ ಇತರೆ ಸ್ವಯಂ ಸೇವಾ ಸಂಘಗಳು ನಿರಾಶ್ರಿತರಿಗೆ, ಕಟ್ಟಡ ಕಾರ್ಮಿಕರು, ನಿರ್ಗತಿಕರಿಗೆ ಕೊರೋನಾ ಸೋಂಕಿನ ಕಾರಣದಿಂದಾಗಿ ಲಾಕ್ ಡೌನ್ ಆರಂಭವಾದ ದಿನದಿಂದ ನಿತ್ಯ ಸುಮಾರು 500 ರಿಂದ 1000 ಜನರಿಗೆ ಊಟ, ತಿಂಡಿ ಮತ್ತು ಕುಡಿಯುವ ನೀರನ್ನು ಉಚಿತವಾಗಿ ವಿತರಿಸುತ್ತಿದ್ದಾರೆ.

ಹಾಸನ ನಗರದ ಬೀದಿ ಬದಿಯಲ್ಲಿ ಮಲಗುವವರಿಗೆ, ಜಿಲ್ಲಾಸ್ಪತ್ರೆಯಲ್ಲಿರುವ ರೋಗಿಗಳ ಸಂಬಂಧಿಕರಿಗೆ ಮತ್ತು ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಹಿರಿಸಾವೆ ಹಾಗೂ ಹಾಸನ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಮಲಗುವ ಭೀಕ್ಷುಕರಿಗೆ ಪ್ರತಿದಿನ ಆಹಾರ ನೀಡುವ ಮೂಲಕ ಅವರ ಹಸಿವನ್ನು ನೀಗಿಸುವ ಕಾರ್ಯ ನಡೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments