Webdunia - Bharat's app for daily news and videos

Install App

ಕೊರೊನಾ ವೈರಸ್ ಗೆ ಯಮನಾದ ಪೊಲೀಸ್

Webdunia
ಸೋಮವಾರ, 27 ಏಪ್ರಿಲ್ 2020 (16:13 IST)
ಪೊಲೀಸರು ಯಮರಾಜನಾಗಿ ಕೊರೊನಾ ವೈರಸ್ ಸಂಹಾರ ಮಾಡಿ ಜನಮನ ಗೆದ್ದಿದ್ದಾರೆ.

ಕೊರೊನಾ ತಡೆಗೆ  ಸಾಕಷ್ಟು ಕ್ರಮಗಳನ್ನು ಕೈಗೊಂಡ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ಈಗ  ಒಂದು  ಹೆಜ್ಜೆ  ಮುಂದೆ ಹೋಗಿ  ಬೀದಿ ನಾಟಕ ಪ್ರದರ್ಶನ ಮಾಡಿ ಜಾಗೃತಿ  ಮೂಡಿಸಿದೆ.  

ಬಾಳೆಹೊನ್ನೂರು  ಪೊಲೀಸರು   "ಮಾಡಲು ಕೊರೊನಾ ಸಂಹಾರ ಪಾಲಿಸಿ ಸಾಮಾಜಿಕ  ಅಂತರ " ಎಂಬ  ಬೀದಿ  ನಾಟಕ ಮಾಡಿದ್ದಾರೆ. 

ಪೊಲೀಸರೇ  ಯಮಧರ್ಮರಾಜ, ಮಂತ್ರಿ, ರಾಜನ  ವೇಷ ಧರಿಸಿ ಕೊರೊನಾ ತಡೆ ಬಗ್ಗೆ  ಜಾಗೃತಿ ಮೂಡಿಸಿದ್ದಾ ರೆ.  ಪೊಲೀಸರ  ಈ ಕೆಲಸನ್ನು  ಮಾಜಿ ದಕ್ಷ  ಪೊಲೀಸ್ ಅಧಿಕಾರಿ ವಿ ದಿ ಲೀಡರ್ಸ್ ಸಂಸ್ಥೆ ಸ್ಥಾಪಕ  ಕೆ. ಅಣ್ಣಾಮಲೈ ಮೆಚ್ಚಿಕೊಂಡು ಟ್ವಿಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments