ಕೊರೊನಾ ಭೀತಿ ಹೆಚ್ಚಳ

Webdunia
ಶನಿವಾರ, 27 ನವೆಂಬರ್ 2021 (15:22 IST)

ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಸಂಜೆ ಸಭೆ ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್ ನ ಹೊಸ ರೂಪಾಂತರಿ ತಳಿಗೆ 'ಒಮಿಕ್ರಾನ್ ಅಥವಾ ಬಿ.1.1.529' ಹೆಸರಿಟ್ಟಿರುವ ವಿಶ್ವ ಆರೋಗ್ಯ ಸಂಸ್ಥೆ, ಈ ರೂಪಾಂತರಿ ತಳಿ ಕಳವಳಕಾರಿ ಎಂದು ಘೋಷಿಸಿದೆ.

ಇಂದು ಸಂಜೆ 4 ಕ್ಕೆ ನಿವಾಸದಲ್ಲಿ ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಲಿದ್ದಾರೆ. ಜೊತೆಗೆ ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಡಿಸಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲು ಸೂಚನೆ ನೀಡಿದ್ದಾರೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಕೂಡಾ ಸಭೆಗೆ ಆಹ್ವಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

ಮುಂದಿನ ಸುದ್ದಿ
Show comments