ಸಿಎಂ ಗೃಹಕಚೇರಿ ಕೃಷ್ಣಾಗೆ ಕೊರೊನಾ ಭೀತಿ; ಸಿಎಂ ಎಲ್ಲಾ ಕಾರ್ಯಕ್ರಮ ವಿಧಾನಸೌಧಕ್ಕೆ ಶಿಫ್ಟ್

Webdunia
ಶುಕ್ರವಾರ, 19 ಜೂನ್ 2020 (10:48 IST)
ಬೆಂಗಳೂರು : ಸಿಎಂ ಗೃಹಕಚೇರಿ ಕೃಷ್ಣಾದಲ್ಲೂ ಕೊರೊನಾ ಭೀತಿ ಎದುತರಾಗಿದ್ದು, ಸಿಎಂ ಎಲ್ಲಾ ಕಾರ್ಯಕ್ರಮ ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ.


ಸಿಎಂ ಕಚೇರಿಯ ಮಹಿಳಾ ಪೇದೆ ಪತಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಆದಕಾರಣ  ಕಚೇರಿಗೆ ಸಿಬ್ಬಂದಿಗಳು ಸ್ಯಾನಿಟೈಜ್ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಗೃಹಕಚೇರಿಗೆ ಇಂದು ಯಾರಿಗೂ ಪ್ರವೇಶ ವಿಲ್ಲ ಎಂದು ಗೃಹ ಕಚೇರಿಯಿಂದ ಅಧಿಕೃತವಾಗಿ ‍ಘೋಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

ಮುಂದಿನ ಸುದ್ದಿ
Show comments