ಸಿಎಂ ಗೃಹಕಚೇರಿ ಕೃಷ್ಣಾಗೆ ಕೊರೊನಾ ಭೀತಿ; ಸಿಎಂ ಎಲ್ಲಾ ಕಾರ್ಯಕ್ರಮ ವಿಧಾನಸೌಧಕ್ಕೆ ಶಿಫ್ಟ್

Webdunia
ಶುಕ್ರವಾರ, 19 ಜೂನ್ 2020 (10:48 IST)
ಬೆಂಗಳೂರು : ಸಿಎಂ ಗೃಹಕಚೇರಿ ಕೃಷ್ಣಾದಲ್ಲೂ ಕೊರೊನಾ ಭೀತಿ ಎದುತರಾಗಿದ್ದು, ಸಿಎಂ ಎಲ್ಲಾ ಕಾರ್ಯಕ್ರಮ ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ.


ಸಿಎಂ ಕಚೇರಿಯ ಮಹಿಳಾ ಪೇದೆ ಪತಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಆದಕಾರಣ  ಕಚೇರಿಗೆ ಸಿಬ್ಬಂದಿಗಳು ಸ್ಯಾನಿಟೈಜ್ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಗೃಹಕಚೇರಿಗೆ ಇಂದು ಯಾರಿಗೂ ಪ್ರವೇಶ ವಿಲ್ಲ ಎಂದು ಗೃಹ ಕಚೇರಿಯಿಂದ ಅಧಿಕೃತವಾಗಿ ‍ಘೋಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments