Webdunia - Bharat's app for daily news and videos

Install App

ಸಿಎಂ ಗೃಹಕಚೇರಿ ಕೃಷ್ಣಾಗೆ ಕೊರೊನಾ ಭೀತಿ; ಸಿಎಂ ಎಲ್ಲಾ ಕಾರ್ಯಕ್ರಮ ವಿಧಾನಸೌಧಕ್ಕೆ ಶಿಫ್ಟ್

Webdunia
ಶುಕ್ರವಾರ, 19 ಜೂನ್ 2020 (10:48 IST)
ಬೆಂಗಳೂರು : ಸಿಎಂ ಗೃಹಕಚೇರಿ ಕೃಷ್ಣಾದಲ್ಲೂ ಕೊರೊನಾ ಭೀತಿ ಎದುತರಾಗಿದ್ದು, ಸಿಎಂ ಎಲ್ಲಾ ಕಾರ್ಯಕ್ರಮ ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ.


ಸಿಎಂ ಕಚೇರಿಯ ಮಹಿಳಾ ಪೇದೆ ಪತಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಆದಕಾರಣ  ಕಚೇರಿಗೆ ಸಿಬ್ಬಂದಿಗಳು ಸ್ಯಾನಿಟೈಜ್ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಗೃಹಕಚೇರಿಗೆ ಇಂದು ಯಾರಿಗೂ ಪ್ರವೇಶ ವಿಲ್ಲ ಎಂದು ಗೃಹ ಕಚೇರಿಯಿಂದ ಅಧಿಕೃತವಾಗಿ ‍ಘೋಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments