ಕೊರೊನಾ ರೋಗಿಗಳು ಬಂದಿಲ್ಲ ಅಂತ ವೈದ್ಯರಿಗೆ ಬೆವರಿಳಿಸಿದ ಸಚಿವ

Webdunia
ಶುಕ್ರವಾರ, 28 ಆಗಸ್ಟ್ 2020 (13:46 IST)
ಕೊರೊನಾ ರೋಗಿಗಳು ಬರದೇ ಇರುವುದಕ್ಕೆ ರಾಜ್ಯದ ಸಚಿವರೊಬ್ಬರು ಬೇಸರ ವ್ಯಕ್ತಪಡಿಸಿ, ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದಿದ್ದಾರೆ.

ಕೊರೊನಾ ವೈರಸ್  ರೋಗಿಗಳ ಚಿಕಿತ್ಸೆಗೆ ಎಲ್ಲೆಡೆಯೂ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗಿವೆ. ಆದರೆ  ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಯಾವೊಂದು ಕೊರೊನಾ ಸೋಂಕಿತರು ಚಿಕಿತ್ಸೆಗೆ ದಾಖಲಾಗದೇ ಇರುವುದು ಬೇಸರದ ಸಂಗತಿ ಎಂದು ಇಎಸ್ಐ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಚಿವ ಶಿವರಾಮ ಹೆಬ್ಬಾರ ತರಾಟೆಗೆ ತೆಗೆದುಕೊಂಡರು.

ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಆಸ್ಪತ್ರೆಯಲ್ಲಿ ಆಡಳಿತ ಮಂಡಳಿಯ ನಿಷ್ಕಾಳಜಿ ಕುರಿತು ಬೇಸರ ವ್ಯಕ್ತಪಡಿಸಿದರು. ಈಗಾಗಲೇ ಖಾಸಗಿ ಆಸ್ಪತ್ರೆಯಲ್ಲಿ ಕೂಡ ಬೆಡ್ ಫುಲ್ ಆಗುತ್ತಾ ಬಂದಿದ್ದರೂ ಇಎಸ್ಐ ಆಸ್ಪತ್ರೆಯಲ್ಲಿ ಯಾವೊಂದು ಸೋಂಕಿತ ವ್ಯಕ್ತಿಯು ಚಿಕಿತ್ಸೆಗೆ ದಾಖಲಾಗಿಲ್ಲ ಎಂದರೆ ಹೇಗೆ? ಎಂದರು.

ಕೋಟ್ಯಾಂತರ ರುಪಾಯಿ ವೆಚ್ಚ ಮಾಡಿ ಸಾರ್ವಜನಿಕರ ಸೇವೆಗೆ ಕೈ ಜೋಡಿಸಲಾಗಿದೆ. ಆದರೆ ಸೂಕ್ತ ವ್ಯವಸ್ಥೆ ಕೊರತೆಯಿಂದ ಅವ್ಯವಸ್ಥೆ ಉಂಟಾಗಿದೆ ಎಂದು ವೈದ್ಯರಿಗೆ ಹಾಗೂ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments