Webdunia - Bharat's app for daily news and videos

Install App

ಕೊರೊನಾ ಖಾಕಿ ಕಣ್ಗಾವಲು

Webdunia
ಭಾನುವಾರ, 16 ಜನವರಿ 2022 (15:49 IST)
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹೀಗಾಗಿ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದೆ. ವೀಕೆಂಡ್ ಕರ್ಫ್ಯೂಗೆ ಸಿಲಿಕಾನ್ ಸಿಟಿ ಬಹುತೇಕ ಸ್ತಬ್ಧವಾಗಿದೆ. ನಿನ್ನೆಯಿಂದ ಬೆಂಗಳೂರಿನ ಬಹುತೇಕ ರಸ್ತೆಗಳು ಬಿಕೋ ಎನ್ನುತ್ತಿವೆ.ಅನಗತ್ಯವಾಗಿ ಓಡಾಡುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಶನಿವಾರ 600ಕ್ಕೂ ಹೆಚ್ಚು ವಾಹನಗಳನ್ನು ಸೀಜ್ ಮಾಡಲಾಗಿದೆ. ಜೊತೆಗೆ ಅಂತಹವರ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.ವೀಕೆಂಡ್ ಕರ್ಫ್ಯೂಗೆ ಜನರಿಂದ ಉತ್ತಮ ಸ್ಪಂದನೆ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಚೆಕ್ಪೋಸ್ಟ್ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಕೆಲವೆಡೆ ಬ್ಯಾರಿಕೇಡ್ ಇದ್ದರೂ ಪೊಲೀಸರಿಲ್ಲದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments