ಕೊರೊನಾ ಬಂದ್ರೆ ಮನೇಲಿ ಇರಿ ಗಾಬರಿ ಬೇಡ

Webdunia
ಭಾನುವಾರ, 23 ಜನವರಿ 2022 (17:33 IST)
ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿದರೆ ಇದೀಗ ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ.
ಬೆಂಗಳೂರಿನಲ್ಲೇ ಈವರೆಗೆ ಶೇ.75 ರಿಂದ 80ರಷ್ಟು ಪತ್ತೆಯಾಗುತ್ತಿದ್ದವು. ಆದರೆ, ಈಗ ಬೇರೆ ಬೇರೆ ನಗರಗಳಲ್ಲಿಯೂ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿದರು. ಇನ್ನೂ ಪಾಸಿಟಿವ್ ಬಂದವ ರನ್ನು ಮನೆಯಿಂದ ಬರಬೇಡಿ ಎಂದು ಪದೇ ಪದೇ ಮನವಿ ಮಾಡಿಕೊಂಡರೂ ಉಪಯೋಗವಾಗುತ್ತಿಲ್ಲ.
 
ಕೆಲವರು ಅನಗತ್ಯವಾಗಿ ತಿರುಗಾಟ ನಡೆಸುವುದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಅಲ್ಲದೆ ಕರ್ನಾಟಕ ಐದಾರು ರಾಜ್ಯ ಗಳ ಜತೆ ಗಡಿಯನ್ನು ಹಂಚಿಕೊಂಡಿದ್ದು, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಂಚಾರ ಮಾಡುವುದರಿಂದ ಸೋಂಕು ಹಬ್ಬುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು. ಇನ್ನೂ ಪಾಸಿಟಿವ್ ಬಂದವರು ಮನೆಯಲ್ಲಿ ಇದ್ದರೆ ಯಾವುದೇ ಸಮಸ್ಯೆ ಇಲ್ಲ. ಇದರಿಂದ ಸೋಂ ಕಿನ ಪ್ರಮಾಣ ಕಡಿಮೆಯಾಗಲಿದೆ. ಪ್ರತಿಯೊಂದು ಕಡೆ ನಾವೇ ನಿಗಾವಹಿಸಬೇಕೆಂದರೆ ಕಷ್ಟಸಾಧ್ಯ. ಜನರಿಗೂ ಇದರ ಬಗ್ಗೆ ಅರಿವಿರ ಬೇಕು ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Union Budget 2026 live: ಬೆಂಗಳೂರಿಗೆ ಭರ್ಜರಿ ಕೊಡುಗೆ

Union Budget 2026: ನಾವು ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ

ಬಜೆಟ್ ಆದ ತಕ್ಷಣವೇ ಪ್ರಧಾನಿ ಮೋದಿ ಇಂದು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ

Union Budget 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಉಟ್ಟ ಸೀರೆಗೂ ಇದೆ ವಿಶೇಷತೆ

Gold Price: ಬಜೆಟ್ ಗೆ ಮುನ್ನ ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments