ಕೊರೊನಾ ಬಂದ್ರೆ ಮನೇಲಿ ಇರಿ ಗಾಬರಿ ಬೇಡ

Webdunia
ಭಾನುವಾರ, 23 ಜನವರಿ 2022 (17:33 IST)
ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿದರೆ ಇದೀಗ ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ.
ಬೆಂಗಳೂರಿನಲ್ಲೇ ಈವರೆಗೆ ಶೇ.75 ರಿಂದ 80ರಷ್ಟು ಪತ್ತೆಯಾಗುತ್ತಿದ್ದವು. ಆದರೆ, ಈಗ ಬೇರೆ ಬೇರೆ ನಗರಗಳಲ್ಲಿಯೂ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿದರು. ಇನ್ನೂ ಪಾಸಿಟಿವ್ ಬಂದವ ರನ್ನು ಮನೆಯಿಂದ ಬರಬೇಡಿ ಎಂದು ಪದೇ ಪದೇ ಮನವಿ ಮಾಡಿಕೊಂಡರೂ ಉಪಯೋಗವಾಗುತ್ತಿಲ್ಲ.
 
ಕೆಲವರು ಅನಗತ್ಯವಾಗಿ ತಿರುಗಾಟ ನಡೆಸುವುದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಅಲ್ಲದೆ ಕರ್ನಾಟಕ ಐದಾರು ರಾಜ್ಯ ಗಳ ಜತೆ ಗಡಿಯನ್ನು ಹಂಚಿಕೊಂಡಿದ್ದು, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಂಚಾರ ಮಾಡುವುದರಿಂದ ಸೋಂಕು ಹಬ್ಬುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು. ಇನ್ನೂ ಪಾಸಿಟಿವ್ ಬಂದವರು ಮನೆಯಲ್ಲಿ ಇದ್ದರೆ ಯಾವುದೇ ಸಮಸ್ಯೆ ಇಲ್ಲ. ಇದರಿಂದ ಸೋಂ ಕಿನ ಪ್ರಮಾಣ ಕಡಿಮೆಯಾಗಲಿದೆ. ಪ್ರತಿಯೊಂದು ಕಡೆ ನಾವೇ ನಿಗಾವಹಿಸಬೇಕೆಂದರೆ ಕಷ್ಟಸಾಧ್ಯ. ಜನರಿಗೂ ಇದರ ಬಗ್ಗೆ ಅರಿವಿರ ಬೇಕು ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

8,931ದೀರ್ಘಾವಧಿ ಮುಖ್ಯಸ್ಥರಾಗಿ ಹೊಸ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ

ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ, ವರದಕ್ಷಿಣೆಗಾಗಿ ಪತ್ನಿಯ ಕೊಲೆ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿಕೆ ಶಿವಕುಮಾರ್

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮುಂದಿನ ಸುದ್ದಿ
Show comments