Webdunia - Bharat's app for daily news and videos

Install App

ದೆಹಲಿ ಧಾರ್ಮಿಕ ಸಭೆಗೆ ತೆರಳಿದ್ದ ತಬ್ಲಿಘಿಗಳ ಕೊರೊನಾ ರಿಪೋರ್ಟ್

Webdunia
ಭಾನುವಾರ, 5 ಏಪ್ರಿಲ್ 2020 (14:40 IST)
ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಸಭೆಗೆ ಈ ಜಿಲ್ಲೆಯಿಂದ ತೆರಳಿದ್ದ ತಬ್ಲಿಘಿಗಳ ರಿಪೋರ್ಟ್ ಬಂದಿದೆ.

ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಉತ್ತರ ಕನ್ನಡ ಜಿಲ್ಲೆಗೆ ಮರಳಿದ್ದ ಐವರ ವರದಿ ನೆಗೆಟಿವ್ ಬಂದಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ತಿಳಿಸಿದ್ದಾರೆ.

ಈ ಧಾರ್ಮಿಕ ಸಭೆಗೆ ತೆರಳಿದ್ದ ಜಿಲ್ಲೆಯ ದಾಂಡೇಲಿಯ ಎಂಟು ಜನರನ್ನು ಪತ್ತೆ ಮಾಡಲಾಗಿತ್ತು. ಇವರಲ್ಲಿ ಐವರು ಮಾತ್ರ ಜಿಲ್ಲೆಯಲ್ಲಿ ವಾಸವಿದ್ದು, ಉಳಿದ ಮೂವರು ಹೊರ ಜಿಲ್ಲೆಯಲ್ಲಿದ್ದಾರೆ.

ಈ ಐವರನ್ನು ಹೋಮ್ ಕ್ವಾರಂಟೈನ್‌ಗೆ ಒಳಪಡಿಸಿ ಇವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇವರೆಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಡಿಸಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments