Webdunia - Bharat's app for daily news and videos

Install App

ದೆಹಲಿ ಧಾರ್ಮಿಕ ಸಭೆಗೆ ತೆರಳಿದ್ದ ತಬ್ಲಿಘಿಗಳ ಕೊರೊನಾ ರಿಪೋರ್ಟ್

Webdunia
ಭಾನುವಾರ, 5 ಏಪ್ರಿಲ್ 2020 (14:40 IST)
ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಸಭೆಗೆ ಈ ಜಿಲ್ಲೆಯಿಂದ ತೆರಳಿದ್ದ ತಬ್ಲಿಘಿಗಳ ರಿಪೋರ್ಟ್ ಬಂದಿದೆ.

ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಉತ್ತರ ಕನ್ನಡ ಜಿಲ್ಲೆಗೆ ಮರಳಿದ್ದ ಐವರ ವರದಿ ನೆಗೆಟಿವ್ ಬಂದಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ತಿಳಿಸಿದ್ದಾರೆ.

ಈ ಧಾರ್ಮಿಕ ಸಭೆಗೆ ತೆರಳಿದ್ದ ಜಿಲ್ಲೆಯ ದಾಂಡೇಲಿಯ ಎಂಟು ಜನರನ್ನು ಪತ್ತೆ ಮಾಡಲಾಗಿತ್ತು. ಇವರಲ್ಲಿ ಐವರು ಮಾತ್ರ ಜಿಲ್ಲೆಯಲ್ಲಿ ವಾಸವಿದ್ದು, ಉಳಿದ ಮೂವರು ಹೊರ ಜಿಲ್ಲೆಯಲ್ಲಿದ್ದಾರೆ.

ಈ ಐವರನ್ನು ಹೋಮ್ ಕ್ವಾರಂಟೈನ್‌ಗೆ ಒಳಪಡಿಸಿ ಇವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇವರೆಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಡಿಸಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments